ಕೆವಿಜಿ ಮೆಡಿಕಲ್ ಕಾಲೇಜಿನ ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Thursday, October 5th, 2023
Ramakrishna-R

ಮಂಗಳೂರು : ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದ ಆರೋಪಿಗಳಾದ ಡಾ. ರೇಣುಕಾ ಪ್ರಸಾದ್ ಸಹಿತ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ರಾಜ್ಯ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ಪುತ್ತೂರಿನ ಐದನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಡಾ. ರೇಣುಕಾ ಪ್ರಸಾದ್ ಸಹಿತ ಏಳು ಮಂದಿ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಏಳು ವರ್ಷದ ಹಿಂದೆ ತೀರ್ಪು ನೀಡಿತ್ತು. ಅದರ ವಿರುದ್ಧ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ್ […]

ಸಯನೈಡ್‌ ಮೋಹನ್‌ನಿಗೆ ಕೊನೆಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ

Thursday, June 25th, 2020
cyanide-mohan

ಮಂಗಳೂರು : ಸರಣಿ ಸ್ತ್ರೀ ಹಂತಕ ಸಯನೈಡ್‌ ಮೋಹನ್‌ನಿಗೆ 20ನೇ ಹಾಗೂ ಕೊನೆಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗಿದೆ. 5ರಲ್ಲಿ ಮರಣ ದಂಡನೆ, 10ರಲ್ಲಿ ಜೀವಾವಧಿ, 5ರಲ್ಲಿ ಖುಲಾಸೆಯಾಗಿದೆ. ಕೇರಳದ ಕಾಸರಗೋಡಿನ ಕುಂಟಾರು ಗ್ರಾಮದ 25 ವರ್ಷದ ಯುವತಿಯನ್ನು ಮದುವೆ ಆಗುವುದಾಗಿ ನಂಬಿಸಿ ಬೆಂಗಳೂರಿಗೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಸಯನೈಡ್‌ ಮಾತ್ರೆ ನೀಡಿ ಕೊಲೆ ಮಾಡಿದ ಪ್ರಕರಣ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜೂ. 20ರಂದು ಸಾಬೀತಾಗಿದ್ದು, ಜೂ. 24ರಂದು ಶಿಕ್ಷೆಯ ಪ್ರಮಾಣವನ್ನು […]

ಸ್ನೇಹಿತನ ಕೊಲೆ : ಆರೋಪಿಗೆ ಜೀವಾವಧಿ ಶಿಕ್ಷೆ

Tuesday, August 27th, 2019
jaya-madival

ಮಂಗಳೂರು : ಕುಡಿತದ ಮತ್ತಿನಲ್ಲಿ ಸ್ನೇಹಿತನನ್ನೇ ಕಡಿದು ಕೊಲೆಗೈದ ಆರೋಪಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೂಡುಬಿದಿರೆಯ ಶಿರ್ತಾಡಿ ದೇವಸಮನೆ ನಿವಾಸಿ ಜಯ ಮಡಿವಾಳ (42) ಶಿಕ್ಷೆಗೊಳಗಾದ ಆರೋಪಿ. ಜಯ ಮಡಿವಾಳ ಕಳೆದ ವರ್ಷ ಅಕ್ಟೋಬರ್ 2ರಂದು ರಾತ್ರಿ ತನ್ನ ಮನೆಯಲ್ಲಿಯೇ ಸ್ನೇಹಿತ, ಪಚ್ಚಾಡಿ ಕಜೆ ಶಿರ್ತಾಡಿ ನಿವಾಸಿ ಶೇಖರ ಪೂಜಾರಿ(52) ಎಂಬವರನ್ನು ಕಡಿದು ಕೊಲೆ ಮಾಡಿದ್ದ. ಜಯ ಮಡಿವಾಳ ದೇವಸಮನೆಯಲ್ಲಿ ಓಬ್ಬನೇ ವಾಸಿಸುತ್ತಿದ್ದ. ಕೊಲೆಯಾಗುವ ದಿನದಂದು […]

ಪತ್ನಿಯ ಕೊಲೆ; ಪತಿ ಮತ್ತು ಅತ್ತೆಗೆ ಜೀವಾವಧಿ ಶಿಕ್ಷೆ

Wednesday, August 17th, 2016
Vittla Murder

ಮಂಗಳೂರು:  ವಿಟ್ಲದ ಅಪ್ಪೆರಿಪಾದೆ ಎಂಬಲ್ಲಿ ಐದೂವರೆ ವರ್ಷಗಳ ಹಿಂದೆ ಪತ್ನಿಯ ಶೀಲ ಶಂಕಿಸಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಗಂಡ ರವೀಶ್ (43) ಹಾಗೂ ಅತ್ತೆ ಪಾರ್ವತಿ (60)ಯ ಅಪರಾಧ ಸಾಬೀತಾಗಿದ್ದು, ನಗರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ. ರವೀಶ್ ಪತ್ನಿ 2011ರ ಫೆಬ್ರವರಿ 18ರಂದು ತಮ್ಮ ಮನೆಯಲ್ಲೇ ಕೊಲೆಯಾಗಿದ್ದರು. ಇದನ್ನು ಕಣ್ಣಾರೆ ಕಂಡ ಮಗ ಲೋಹಿತಾಶ್ವ (ಆಗ ಅವನಿಗೆ ನಾಲ್ಕು ವರ್ಷ) ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದ. ಘಟನೆಗೆ ಸಂಬಂಧಿಸಿದಂತೆ […]