ಲಾಕ್ ಡೌನ್ ಜೂಜಾಟ : ಹನ್ನೊಂದು ಮಂದಿಯ ಬಂಧನ, 1,76,800/- ರೂ ಮೌಲ್ಯದ ಸೊತ್ತು ವಶ

Friday, May 21st, 2021
Andar Bahar

ಮಂಗಳೂರು : ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ, ಸಾಮಾಜಿಕ ಅಂತರವನ್ನು ಪಾಲಿಸದೇ ಮಾಸ್ಕ್ ಧರಿಸದೇ ಅಕ್ರಮ ಜೂಜಾಟವಾದ ಆಂದರ್- ಬಾಹರ್ ಆಟವನ್ನು ಆಡುತ್ತಿದ್ದ ಹನ್ನೊಂದು ಮಂದಿಯನ್ನು ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐಯವರಾದ  ರಾಜೇಂದ್ರ. ಬಿ, ಪ್ರದೀಪ ಟಿಆರ್ ಮತ್ತು ಸಿಬ್ಬಂದಿಗಳು ಮೇ 21 ಶುಕ್ರವಾರ ಬಂಧಿಸಿದ್ದಾರೆ. 1) ರಾಜೇಂದ್ರ ಹಲ್ದಾರ್(41), ವಾಸ:, ಆದಿಲಬಾದ್, ತೆಲಂಗಾಣ, ಹಾಲಿ ವಾಸ ಪದವು ಕುಲಶೇಖರ, ಮಂಗಳೂರು 2) […]

ಜೂಜಾಟ ಆಡುತ್ತಿದ್ದ 8 ಮಂದಿ ಬಂಧನ ​​: ನಗದು, ಕಾರು, ದ್ವಿಚಕ್ರ ವಾಹನ ವಶ

Friday, September 6th, 2019
joojata

ಮಂಗಳೂರು : ನಗರದ ಬೆಂದೂರ್ ವೆಲ್ಕುಮಾರ್ ಇಂಟರ್ ನ್ಯಾಷನಲ್ ಲಾಡ್ಜ್ನಲ್ಲಿ ಜೂಜಾಟ ಆಡುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕಲ್ಕರ ಹೌಸ್ ನಿವಾಸಿ ಪ್ರವೀಣ್(41), ಪೆರ್ಮನ್ನೂರು ಗ್ರಾಮದ ನಿವಾಸಿ ನವೀನ್ (35), ತಲಪಾಡಿಯ ಪಂಜರ ಹೌಸ್ ನಿವಾಸಿ ನವೀನ್ ಆಳ್ವ (39), ಸೂಪಿಕಾನದ ಹಳೆಕಳ ಹೌಸ್ ನಿವಾಸಿ ಬಶೀರ್(52), ಕಂಡೇವ್ ಹೌಸ್ ನ ಸತೀಶ(33), ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರ್ ಹೌಸ್ ನಿವಾಸಿ ವಿಜಯ ಕುಮಾರ್ (38), […]

ಕೊಣಾಜೆ: ಜೂಜಾಟ ಅಡ್ಡೆ ಮೇಲೆ ಸಿಸಿಬಿ ದಾಳಿ

Monday, October 16th, 2017
andar-bahar

ಮಂಗಳೂರು: ಜೂಜಾಟ ಅಡ್ಡೆ ಒಂದರ ಮೇಲೆ ದಾಳಿ ನಡೆಸಿದ ಪೊಲೀಸರು 12 ಜನರನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ಕಳೆದ ರಾತ್ರಿ ನಡೆದಿದೆ. ನಗರ ಹೊರವಲಯದ ಕೊಣಾಜೆಯ ಮುಚ್ಚಿಲಕೋಡಿ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್ – ಬಾಹರ್ ಇಸ್ಪೀಟ್ ಆಟವಾಡುತ್ತಿದ್ದ 12 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಚ್ಚಿಲಕೋಡಿ ಎಂಬಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಜೂಜಾಡುತ್ತಿದ್ದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು […]