ವಿಕಾಸ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳ ಪುನರ್ಮನನ ಶಿಬಿರ

Monday, June 4th, 2018
vikas college

ಮಂಗಳೂರು :  ನಗರದ ವಿಕಾಸ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪುನರ್ಮನನ ಶಿಬಿರವನ್ನು ಮೇರಿಹಿಲ್‌ನ ಮೌಂಟ್ ಕಾರ್ಮೆಲ್ ಸಭಾಂಗಣದಲ್ಲಿ ದಿನಾಂಕ 03-06-2018 ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಂಡ್ಯರಾಜ್ ಬಲ್ಲಾಳ್ ಎಜ್ಯುಕೇಶನ್ ಇನ್ಸ್ಟಿಟ್ಯುಶನ್ ಇದರ ಎಂ.ಡಿ ಆಂಡ್ ಟ್ರಸ್ಟಿ ಹಾಗೂ ಮಂಗಳೂರು ಕೆ ಎಂ ಸಿ ಇಲ್ಲಿನ ಒಬ್ಸ್‌ಟರ್‌ಟ್ರಿಕ್ಸ್ ಮತ್ತು ಗೈನ್ಯೊಕೋಲೊಜಿ ಡಾ. ಪ್ರಿಯ ಬಲ್ಲಾಳ್ ಕೆ ಆಗಮಿಸಿ ಭವಿಷ್ಯದಲ್ಲಿ ಏನಾಗಬೇಕೋ ಅದರ ನಿರ್ಧಾರ ಈ ಪಿ.ಯು.ಸಿ ಹಂತದಲ್ಲಿಯೇ ಮಾಡಿ, ಮುಂದಿನ ಜೀವನ ಸಮತೋಲನಗೊಳಿಸಿಕೊಳ್ಳಲು ಈ […]

ವ್ಯವಸ್ಥಿತ ಅಗ್ನಿಶಾಮಕದಳದಿಂದ ನಿರ್ಭೀತಿ : ಪಾಲೆಮಾರ್

Friday, April 1st, 2011
ಪಾಂಡೇಶ್ವರ ಅಗ್ನಿಶಾಮಕ ಠಾಣೆ

ಮಂಗಳೂರು : ನಾಗರೀಕ ಸಮಾಜದಲ್ಲಿ ನೆಮ್ಮದಿಯ ನಿರ್ಭಯ ವಾತಾವರಣ ಮೂಡಬೇಕಾದರೆ ವ್ಯವಸ್ಥಿತ, ಸುಸ್ಸಜ್ಜಿತ ಪೊಲೀಸ್ ಮತ್ತು ಅಗ್ನಿಶಾಮಕದಳಗಳಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜೀವಿಶಾಸ್ತ್ರ, ಬಂದರು ಮತ್ತು ಒಳನಾಡು ಜಲಸಾರಿಗೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಜೆ. ಕೃಷ್ಣ ಪಾಲೆಮಾರ್ ಅವರು ಹೇಳಿದರು. ಅವರಿಂದು ಮಂಗಳೂರು ನಗರದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮಂಗಳೂರು ನಗರ ದಿನೇ ದಿನೇ ಬೆಳವಣಿಗೆಯನ್ನು ಕಾಣುತ್ತಿದ್ದು, ಬಹು ಅಂತಸ್ತುಗಳ ಕಟ್ಟಡಗಳು ವ್ಯಾಪಕವಾಗಿದೆ; ಅಗ್ನಿಶಾಮಕ […]

ಅಂಗವಿಕಲರಲ್ಲೂ ವಿಶೇಷ ಪ್ರತಿಭೆ ಇದೆ: ಪಾಲೆಮಾರ್

Friday, December 3rd, 2010
ಜೆ. ಕೃಷ್ಣ ಪಾಲೆಮಾರ್

ಮಂಗಳೂರು: ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಮಂಡಳಿ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಅಂಗವಿಕಲರ ಹಾಗೂ ಹಿರಿಯ ನಾಗರಿಕ ಕಲ್ಯಾಣ ಇಲಾಖೆ, ಅಂಗವಿಕಲರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ದ.ಕ ಹಾಗೂ ಲಯನ್ಸ್ ಕ್ಲಬ್ ಮಂಗಳೂರು, ಗಾಂಧಿನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ 2010′ ಕಾರ್ಯಕ್ರಮವನ್ನು ಇಂದು, ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. […]