ಏಕಮುಖ ರಸ್ತೆಯ ವಿರುದ್ದ ಜೆ.ಡಿ.ಎಸ್ ಪ್ರತಿಭಟನೆ

Wednesday, October 27th, 2021
jds Protest

ಮಂಗಳೂರು : ನಗರದ ಎ.ಬಿ.ಶೆಟ್ಟಿ ವೃತ್ತದಿಂದ ಓಲ್ಟ್ ಕೇಂಟ್ ರಸ್ತೆಗೆ ಏಕಮುಖ ವಾಹನ ಸಂಚಾರಕ್ಕೆ ವಿರೋಧವಾಗಿ ಮಂಗಳೂರು ದಕ್ಷಿಣ ವಿಧಾನ ಸಭಾಕ್ಷೇತ್ರದ ಜೆ.ಡಿ.ಎಸ್ ವತಿಯಿಂದ ಪ್ರತಿಭಟನೆ ಪ್ರದರ್ಶನ ನಡೆಸಿತು. ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ ಪಕ್ಷದ ನಾಯಕರಾದ ಸುಶೀಲ್ ನೊರೊನ್ಹಾ ಈ ಒಂದು ದೀಡಿರ್ ರಸ್ತೆ ಮಾರ್ಪಡಿನಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದ್ದು ಈ ನಿರ್ಧಾರವನ್ನು ಕೂಡಲೇ ಕೈ ಬಿಡಬೇಕೆಂದು ಸಂಬಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದರು. ಅಲ್ಲದೆ ಸ್ಮಾರ್ಟಸಿಟಿ ಯೋಜನೆಗೆ ಕೇಂದ್ರ ಹಾಗು ರಾಜ್ಯ ಸರಕಾರದಿಂದ ಸುಮಾರು ಐನೂರು ಕೋಟಿ ಹಣ […]

ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಹಿಂದೂ ಆಂದೋಲನ

Saturday, July 14th, 2018
protest

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಮಹಾನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕ ಯುವಕರನ್ನು ಬಂಧಿಸಿ ಚಿತ್ರಹಿಂಸೆ ನೀಡಿ ಹೇಳಿಕೆಯನ್ನು ಪಡೆಯುವ ವಿಶೇಷ ತನಿಖಾ ದಳದ ತನಿಖೆಯನ್ನು ಖಂಡಿಸಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ, ಹಜ್ ಹೌಸ್ ಗೆ ಹಿಂದೂಗಳ ಮೇಲೆ ಅಪರಿಮಿತ ಅತ್ಯಾಚಾರ ಮಾಡಿರುವ ಟಿಪ್ಪು ಸುಲ್ತಾನನ ಹೆಸರನ್ನು ಕೊಟ್ಟು ಅವನ ಉದಾತ್ತೀಕರಣ ಮಾಡುವ ನಿರ್ಣಯವನ್ನು ಸರ್ಕಾರವು ರದ್ದು ಪಡಿಸಬೇಕು ಹಾಗೂ […]