ಪವಿತ್ರ ನದಿ ಗಂಗಾನದಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಹಾಸ್ಯ, ಯುವಕ ಜೈಲುಪಾಲು

Wednesday, October 11th, 2017
Ganga river

ನವದೆಹಲಿ: ಹಿಂದೂಗಳ ಪವಿತ್ರ ನದಿ ಗಂಗಾನದಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಹಾಸ್ಯ ಮಾಡಿದ್ದ ಯುವಕನೋರ್ವ ಭರ್ತಿ 42 ದಿನಗಳ ಕಾಲ ಜೈಲುಪಾಲದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಜಾಕಿರ್ ಅಲಿ ತ್ಯಾಗಿ ಎಂಬ ಯುವಕ ಗಂಗಾನದಿ ಕುರಿತಂತೆ ಅಪಹಾಸ್ಯ ಮಾಡಿದ್ದ. ಗಂಗೆಯನ್ನು ‘ಜೀವಂತ ಧಾರ್ಮಿಕ ಅಸ್ತಿತ್ವ’ ಎನ್ನುವ ಕೇಂದ್ರ ಸರ್ಕಾರ ರಾಮಮಂದಿರನ್ನು ಕಟ್ಟಿ ತೀರುತ್ತೇವೆ ಎಂದು ಹೇಳುತ್ತದೆ. ಆದರೆ ಇಲ್ಲಿಯವರೆಗೂ ಏರ್ ಇಂಡಿಯಾದ ಹಜ್ ಸಬ್ಸಿಡಿಯನ್ನು ಮಾತ್ರ ಏಕೆ ಹಿಂಪಡೆದಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದು […]