ಬೈಕ್​ ಅಪಘಾತ : ಸಹಾಯ ಮಾಡುವ ನೆಪದಲ್ಲಿ ಬಂದ ಯುವಕರು ಮೊಬೈಲ್​ ಕದ್ದು ಪರಾರಿ

Thursday, September 19th, 2019
Hebbal

ಬೆಂಗಳೂರು : ನಗರದ ಹೆಬ್ಬಾಳ ಫ್ಲೈ ಓವರ್ ಮೇಲೆ ವ್ಯಕ್ತಿಯೊಬ್ಬರಿಗೆ ಅಪಘಾತವಾಗಿ ಕೆಳಗೆ ಬಿದ್ದಾಗ ಸಹಾಯಕ್ಕೆಂದು ಬಂದ ಯುವಕರು ಮೊಬೈಲ್ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಹೆಬ್ಬಾಳ ಫ್ಲೈ ಓವರ್ ಮೇಲೆ‌ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದು ಸವಾರ ಜೈಶಂಕರ್ ಎಂಬಾತ ಕೆಳಗೆ ಬಿದ್ದಿದ್ದ. ಡಿವೈಡರ್ಗೆ ರಭಸವಾಗಿ ಗುದ್ದಿದ ಪರಿಣಾಮ ಪ್ರಜ್ಞೆ ತಪ್ಪಿದ್ದ ಸ್ಥಿತಿಯಲ್ಲಿ ಸವಾರ ಇದ್ದ. ಈ ವೇಳೆ ಐ ಫೋನ್ ರಸ್ತೆ ಮೇಲೆ ಬಿದಿದ್ದನ್ನು ಕಂಡು ಯುವಕರ ಗುಂಪೊಂದು ಸಹಾಯಕ್ಕೆ ಬಂದಿದೆ. ಕೆಲ ಹೊತ್ತು […]

ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟು ಮುಳುಗಡೆ..ಮೀನುಗಾರಿಕರಿಂದ ರಕ್ಷಣೆ!

Tuesday, August 14th, 2018
fishermen

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟು ಕೋಡಿಬೆಂಗ್ರೆ ಸಮೀಪ ಮುಳುಗಡೆಯಾಗಿದ್ದು, ಎರಡು ಬೋಟುಗಳು ಸುರತ್ಕಲ್ ಹಾಗೂ ಭಟ್ಕಳ ಸಮೀಪ ತಾಂತ್ರಿಕ ತೊಂದರೆಯಿಂದ ಸಮುದ್ರ ಮಧ್ಯೆ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಮಲ್ಪೆ ತೊಟ್ಟಂನ ಶಕುಂತಲ ಕರ್ಕೇರ ಎಂಬವರ ‘ಹನುಮ ಸಾನಿಧ್ಯ’ ಬೋಟು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ್ಟಿದ್ದು, ಕೋಡಿಬೆಂಗ್ರೆಯ 12 ಮಾರು ದೂರದ ಸಮುದ್ರದಲ್ಲಿ ತಾಂತ್ರಿಕ ದೋಷದಿಂದ ಬೋಟಿನ ಇಂಜಿನ್ ಹಾಳಾಯಿತೆನ್ನಲಾಗಿದೆ. ಸಮುದ್ರದಲ್ಲಿ ಭಾರೀ ಗಾಳಿಮಳೆಯ ಪರಿಣಾಮ ಕೆಟ್ಟು ನಿಂತ ಬೋಟು ಏಳು […]