ಬಿಎಂಪಿಯ ಇಬ್ಬರು ಹೆಲ್ತ್ ಇನ್ಸ್ಪೆಕ್ಟರ್ ಅಧಿಕಾರಿಗಳು ಎಸಿಬಿ ಬಲೆಗೆ
Tuesday, October 23rd, 2018ಬೆಂಗಳೂರು: ಮತ್ತೆ ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚೆನ್ನಮನ ಕೆರೆ ಅಚ್ಚುಕಟ್ಟು ವ್ಯಾಪ್ತಿಯ ಬಿಬಿಎಂಪಿಯ ಇಬ್ಬರು ಹೆಲ್ತ್ ಇನ್ಸ್ಪೆಕ್ಟರ್ಗಳಾದ ಜಗದೀಶ್ ಮತ್ತು ಜೈ ಕುಮಾರ್ ಎಸಿಬಿ ಬಲೆಗೆ ಬಿದ್ದವರು. ಈ ಇಬ್ಬರು ಹೆಲ್ತ್ ಇನ್ಸ್ಪೆಕ್ಟರ್ಗಳು ಹೋಟೆಲೊಂದರ ಲೈಸನ್ಸ್ ನವೀಕರಣಕ್ಕೆ ಅದರ ಮಾಲೀಕರಿಂದ 40 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಇಬ್ಬರು ಅಧಿಕಾರಿಗಳ ಡ್ರಾನಲ್ಲಿ ದಾಖಲೆಯಿಲ್ಲದ 4 ಲಕ್ಷ ನಗದು ಪತ್ತೆಯಾಗಿದ್ದು, ಇಬ್ಬರು ಅಧಿಕಾರಿಗಳನ್ನ […]