ಜಗದೀಶ ಶೆಟ್ಟರ್‌, ಜೋಶಿ ಮುಖ್ಯಮಂತ್ರಿ ಮಾಡಲು ತಂತ್ರ !

Sunday, May 31st, 2020
satish-jakkaraholi

ಹುಬ್ಬಳ್ಳಿ : ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಧಾರವಾಡ ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಸರಕಾರದಲ್ಲಿ ಸಚಿವರಾಗಿರುವ ಜಗದೀಶ ಶೆಟ್ಟರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಹುನ್ನಾರ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಿಸಿದೆ. ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿರುವ ಜಾರಕಿಹೊಳಿ, ಬಿಜೆಪಿಯ ಕೆಲ ನಾಯಕರೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಬಗ್ಗೆ ಬಿಜೆಪಿಯ […]

ಮಗುವಿಗೆ ಲೈಂಗಿಕ ಹಲ್ಲೆ : ವೃದ್ಧನ ಆರೋಪ ಸಾಬೀತು

Wednesday, September 25th, 2019
basava

ಉಡುಪಿ : ನಾಲ್ಕು ವರ್ಷದ ಮಗುವಿನ ಮೇಲೆ ಘೋರ ಲೈಂಗಿಕ ಹಲ್ಲೆ ನಡೆಸಿದ 70 ವರ್ಷದ ವೃದ್ದನ ಆರೋಪ ಸಾಬೀತಾಗಿದೆ ಎಂದು ಉಡುಪಿ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಧೀಶ ಸಿ,ಎಂ ಜೋಶಿ ಅವರು ಸೆ. 25 ಕ್ಕೆ ಶಿಕ್ಷೆ ಪ್ರಮಾಣ ಕಾಯ್ದಿರಿಸಿ ಸೋಮವಾರ ತೀರ್ಪು ನೀಡಿದ್ದಾರೆ. 2018ರ ಫೆಬ್ರವರಿಯಲ್ಲಿ ಹೆಬ್ರಿ ಠಾಣಾ ವ್ಯಾಪ್ತಿಯ ನಾಲ್ಕು ವರ್ಷದ, ಅಂಗನವಾಡಿಗೆ ಹೋಗುವ ಮಗುವನ್ನು ಅದೇ ಊರಿನ ಬಸವ(70) ಎಂಬಾತ ಕರೆದೊಯ್ದು ಘೋರ […]