ಪಠ್ಯದಲ್ಲಿ ಸ್ಥಳೀಯತೆಗೆ ಒತ್ತು : ಕುಲಪತಿ ಪ್ರೊ ಯಡಪಡಿತ್ತಾಯ ಅಭಿಮತ

Thursday, June 3rd, 2021
12books

ಮಂಗಳಗಂಗೋತ್ರಿ  : ಶಿಕ್ಷಣ ವ್ಯವಸ್ಥೆಯಲ್ಲಿ ಆಯಾ ಪ್ರದೇಶದ ಜ್ಞಾನ, ಕೌಶಲ ಮತ್ತು ಪ್ರತಿಭೆಗಳಿಗೆ ಅವಕಾಶ ಒದಗುವಂತಾಗಬೇಕು. ಪಠ್ಯಗಳಲ್ಲಿ ಜಾಗತಿಕ ಮತ್ತು ಸಾರ್ವಕಾಲಿಕ ಅಂಶಗಳೊಂದಿಗೆ ಸ್ಥಳೀಯತೆಗೆ ಒತ್ತು ಸಿಕ್ಕಾಗ ಇದು ಸಾಧ್ಯವಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಪ್ರಕಟಿಸುತ್ತಿರುವ ಕನ್ನಡ ಪಠ್ಯಪುಸ್ತಕಗಳಲ್ಲಿ ಸ್ಥಳೀಯತೆಗೆ ಅವಕಾಶ ಒದಗಿರುವುದು ಸಂತೋಷದ ವಿಷಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಗುರುವಾರ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಪ್ರಕಟಿಸಿದ ಪದವಿ ತರಗತಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರಿನ […]