ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ನೂತನ ಮೇಳ 27ರಿಂದ ಆರಂಭ

Saturday, October 17th, 2020
Patla Mela

ಮಂಗಳೂರು: ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ನೂತನ ಮೇಳ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಯಕ್ಷಗಾನ ಪ್ರದರ್ಶನದೊಂದಿಗೆ ಉದ್ಘಾಟನೆಗೊಳ್ಳಲಿದೆ. ನವೆಂಬರ್‌ 27ರಿಂದ ಮೇಳ ತಿರುಗಾಟ ಆರಂಭಿಸಲಿದೆ. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಶಶೀಂದ್ರ ಕುಮಾರ್ ಮಾತನಾಡಿ, ನಮ್ಮ ಕ್ಷೇತ್ರದ ವತಿಯಿಂದ ಈ ಬಾರಿಯಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಎಂಬ ನೂತನ ಯಕ್ಷಗಾನ ಮೇಳ ತಿರುಗಾಟ ನಡೆಸಲಿದೆ. ಅಕ್ಟೋಬರ್ 26 ವಿಜಯದಶಮಿ‌ಯಂದು […]