ವ್ಯಕ್ತಿಯ ಕನಸಲ್ಲಿ ಬಂದ ಗೋಪಾಲಕೃಷ್ಣ ದೇವರು, ಬೆಳ್ತಂಗಡಿಯ ಬಳಿ ಸುಮಾರು 700 ವರ್ಷಗಳ ಹಿಂದಿನ ದೇವಸ್ಥಾನದ ಕುರುಹು ಪತ್ತೆ

Tuesday, November 7th, 2023
Gopalakrishna Temple

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ತೆಕ್ಕಾರು ಬಟ್ರಬೈಲು ಎಂಬಲ್ಲಿ 700 ವರ್ಷಗಳ ಹಿಂದಿನ ದೇವಸ್ಥಾನದ ಕುರುಹು ಪತ್ತೆಯಾಗಿದೆ. ಮುಸ್ಲಿಮರ ವಶದಲ್ಲಿದ್ದ ಜಮೀನನ್ನು ಶಾಸಕರ ಮುತುವರ್ಜಿಯಿಂದ ಮತ್ತೆ ಪಡೆದುಕೊಂಡು, ಉತ್ಖನನ ನಡೆಸಿದಾಗ 12ನೇ ಶತಮಾನದ ಎನ್ನಲಾದ ಗೋಪಾಲಕೃಷ್ಣ ದೇವರ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಈ ಹಿನ್ನೆಲೆ ಊರವರು ಇಲ್ಲಿ ಭವ್ಯ ದೇವಸ್ಥಾನ ನಿರ್ಮಿಸುವ ಪಣ ತೊಟ್ಟಿದ್ದಾರೆ. ಬೆಂಗಳೂರು ಮೂಲದ ಲಕ್ಷ್ಮಣ್ ಎಂಬವರು ತೆಕ್ಕಾರಿನಲ್ಲಿ ಜಮೀನು ಖರೀದಿಸಿದ್ದರು. ಇವರಿಗೆ ಬಿದ್ದ ಕನಸಿನಲ್ಲಿ ತಾನು ಖರೀದಿಸಿದ ಜಮೀನಿನ ಪಕ್ಕದಲ್ಲಿರುವ ಮುಸ್ಲಿಂ […]

ಗ್ರಾಮ ಸ್ವರಾಜ್ಯ ರಥದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರ ಹಾಕಲು ಎಸ್‌ಡಿಪಿಐ ಒತ್ತಾಯ, ಮೂವರ ಬಂಧನ

Sunday, August 15th, 2021
sdpi

ಪುತ್ತೂರು  : ಕಬಕ ಗ್ರಾಪಂ ವತಿಯಿಂದ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಚಾಲನೆ ಕೊಡುವ ಸಂದರ್ಭದಲ್ಲಿ ರಥಯಾತ್ರೆಯಲ್ಲಿದ್ದ ದೇಶ ಭಕ್ತರ ಭಾವಚಿತ್ರವನ್ನು ಬದಲಿಸಿ  ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಅಳವಡಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟಿಸಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದು ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದರು. ಸ್ವಾತಂತ್ರ್ಯ ಸ್ವರಾಜ್ಯ ರಥ ಅಡ್ಡಿಪಡಿಸಿ ದೇಶದ್ರೋಹದ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಿ ಕಬಕ ಗ್ರಾಪಂ ದೂರು ನೀಡಿತ್ತು. ಈ ಸಂಬಂಧ ಪೊಲೀಸರು ಮೂವರು ಎಸ್ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ. […]

ಟಿಪ್ಪು ವಿವಾದವನ್ನು ಉಪಚುನಾವಣೆಗೆ ಬಳಸಿಕೊಳ್ಳುವ ಅಗತ್ಯವಿಲ್ಲ : ಸಚಿವ ಸಿ.ಟಿ ರವಿ

Thursday, October 31st, 2019
CT-Ravi

ಬೆಂಗಳೂರು : ಟಿಪ್ಪು ಸುಲ್ತಾನ್ ಇತಿಹಾಸವನ್ನು ಅಧ್ಯಯನ ಮಾಡಿದರೆ ಯಾರು ಮತಾಂಧರು ಅನ್ನೋದು ತಿಳಿಯುತ್ತದೆ. ಬಿಜೆಪಿಗೆ ಟಿಪ್ಪು ವಿವಾದವನ್ನು ಉಪಚುನಾವಣೆಗೆ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವೇ ಒಡೆದು ಆಳುವ ನೀತಿ ಪಾಲಿಸುತ್ತಿದೆ. 72 ವರ್ಷದಿಂದ ಆಚರಣೆ ಮಾಡಲಾಗದ ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ರಾಜಕೀಯ ಉದ್ದೇಶಕ್ಕಾಗಿಯೇ ಜಾರಿಗೆ ತಂದಿದೆ. ಇಷ್ಟು ವರ್ಷಗಳ ಕಾಲ ನಾಡಧ್ವಜದ ಬಗ್ಗೆಯೂ ಇಲ್ಲದ ಕಾಳಜಿ ಚುನಾವಣೆಗೆ ಒಂದು ವರ್ಷವಿದ್ದಾಗ […]

ಟಿಪ್ಪು ಸುಲ್ತಾನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ: ಪತ್ರಕರ್ತ ಸಂತೋಷ್ ಗೆ ಜಾಮೀನು

Wednesday, November 14th, 2018
journalist

ಕೊಡಗು: ಪ್ರವಾದಿ ಮೊಹಮ್ಮದ್ ಮತ್ತು ಟಿಪ್ಪು ಸುಲ್ತಾನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಬಂಧಿತರಾಗಿದ್ದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ಕೋರ್ಟ್ನ ನ್ಯಾಯಾಧೀಶ ಮೋಹನ್ ಗೌಡ ಅವರು ಅರ್ಧಗಂಟೆಗೂ ಹೆಚ್ಚು ಹೊತ್ತು ವಿಚಾರಣೆ ನಡೆಸಿದ ಬಳಿಕ ಸಂತೋಷ್ಗೆ ಷರತ್ತುಬದ್ಧ ಜಾಮೀನು ನೀಡಿದರು. 50 ಸಾವಿರ ರೂ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೌಲ್ಯದ ಇನ್ನಿಬ್ಬರ ಬಾಂಡ್ ಪಡೆದು ಸಂತೋಷ್ರನ್ನು ಬಿಡುಗಡೆಗೊಳಿಸಲು ಆದೇಶ ನೀಡಿದರು. ಸುಪ್ರೀಂ ಕೋರ್ಟ್ನಲ್ಲಿ […]

ಟಿಪ್ಪು ಸುಲ್ತಾನ್​ ನಂತರ ಈ ರಾಜ್ಯವನ್ನು ಆಳಿದ ಮತಾಂಧ ಯಾರೆಂದು ಹೇಳಿದರೆ ಅದು ಸಿದ್ದರಾಮಯ್ಯ: ನಳಿನ್​ ಕುಮಾರ್ ವ್ಯಂಗ್ಯ

Saturday, November 10th, 2018
Tippu-protest-4

ಮಂಗಳೂರು: ರಾಜ್ಯದ ಸಿಎಂ ಕುಮಾರಸ್ವಾಮಿ‌ ಬಹಳ ಬುದ್ಧಿವಂತರು. ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಆಚರಿಸುತ್ತಿದ್ದರು ಎಂಬ ಕಾರಣಕ್ಕೆ ತಾವು ಅಚರಿಸುತ್ತಿರುವುದಾಗಿ ಹೇಳಿದರು. ಕಾಂಗ್ರೆಸ್ನವರ ಋಣದಲ್ಲಿದ್ದಾರೆ ಎಂಬ ಕಾರಣಕ್ಕೆ ಅದನ್ನು ಮುಂದುವರಿಸಿದ್ದಾರೆ ಸಂಸದ ನಳಿನ್ ಕುಮಾರ್ ಕಟೀಲು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿ ವಿರುದ್ಧ ದ.ಕ.ಜಿಲ್ಲಾ ಬಿಜೆಪಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಸಿಎಂ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡು ಆಚೆಯೂ ಅಲ್ಲ, ಈಚೆಯೂ ಅಲ್ಲ ಅನ್ನುವಂತಾಗಿದೆ. ಅಲ್ಲದೆ, ಇದೇ […]

ಅಲ್ಪಸಂಖ್ಯಾತ ವಿಶ್ವವಿದ್ಯಾನಿಲಯಕ್ಕೆ ಟಿಪ್ಪು ಹೆಸರಿನ ಬದಲು ಫರ್ಡಿನೆಂಡ್ ಕಿಟ್ಟೆಲ್ ಹೆಸರಿಡುವುದು ಸೂಕ್ತ : ಟಿ. ಜೆ. ಅಬ್ರಹಾಂ

Saturday, February 16th, 2013
University in Srirangapatna

ಮಂಗಳೂರು : ಕೇಂದ್ರ ಸರ್ಕಾರವು ಮೈಸೂರಿನ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ನಿರ್ಧರಿಸಿರುವ ಅಲ್ಪಸಂಖ್ಯಾತ ವಿಶ್ವವಿದ್ಯಾನಿಲಯಕ್ಕೆ ಟಿಪ್ಪು ಹೆಸರಿನ ಬದಲು  ಶಿಕ್ಷಣ ಕ್ಷೇತ್ರಕ್ಕೆ ಗಣನೀಯವಾದ ಸೇವೆ ಸಲ್ಲಿಸಿದ್ದ ರೆ.ಫಾ.ಫರ್ಡಿನೆಂಡ್ ಕಿಟ್ಟೆಲ್  ಹೆಸರಿಡುವುದು ಸೂಕ್ತ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಆ್ಯಂಟಿ ಗ್ರಾಫ್ಟ್ ಮತ್ತು ಎನ್ವಿರಾನ್‌ಮೆಂಟ್ ಫೋರಂನ ಅಧ್ಯಕ್ಷ ಟಿ. ಜೆ. ಅಬ್ರಹಾಂ ಹೇಳಿದರು. ಅವರು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ, ಟಿಪ್ಪು ಸುಲ್ತಾನ್ ಒಬ್ಬ ಶ್ರೇಷ್ಟ ಸ್ವಾತಂತ್ರ್ಯ ಹೋರಾಟಗಾರನಾಗಿದ್ದ ಎಂಬುದು ನಿಜ. ಆದರೆ ಆತ ಶಿಕ್ಷಣ ಕ್ಷೇತ್ರಕ್ಕೆ ಯಾವುದೇ […]