ಪ್ರಚಾರ ಪಡೆಯಲು ದಾಳಿಯ ಕತೆ ಕಟ್ಟಿದ ಹಿಂಜಾವೇ ಮುಖಂಡ
Thursday, January 11th, 2018ಮಂಗಳೂರು: ತನ್ನ ಮೇಲೆ ತಲವಾರು ದಾಳಿಗೆ ಯತ್ನ ನಡೆಯಿತು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಸುರತ್ಕಲ್ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣದ ಸತ್ಯಾಸತ್ಯತೆ ಈಗ ಬಟಾಬಯಲಾಗಿದೆ. ಹಿಂದೂ ಜಾಗರಣ ವೇದಿಕೆ ಸುರತ್ಕಲ್ ಘಟಕದ ಸಹ ಸಂಚಾಲಕ ಭರತ್ ರಾಜ್ ಅಗರಮೇಲು ಜನವರಿ 8 ರಂದು ರಾತ್ರಿ ಸುರತ್ಕಲ್ ಪೊಲೀಸ್ ಠಾಣೆಗೆ ತೆರಳಿ ನೀಡಿದ್ದ ದೂರು ಕಟ್ಟುಕತೆ ಎಂಬುದು ಪೊಲೀಸರು ನಡೆಸಿದ ತನಿಖೆಯಲ್ಲಿ ಬಯಲಾಗಿದೆ. ಘಟನೆಯ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಕುಮಾರ್ ಖುದ್ದಾಗಿ ತನಿಖೆ ನಡೆಸಿದ್ದರು […]