ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೇಯೇ ಇಲ್ಲ: ಟಿ.ಡಿ.ರಾಜೇಗೌಡ

Tuesday, September 18th, 2018
t-d-rajegouda

ಚಿಕ್ಕಮಗಳೂರು: ನನಗೆ ಕೆಲವು ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದರು. ಆದರೆ ಅದನ್ನು ನಾನು ಈಗಾಗಲೇ ತಿರಸ್ಕಾರ ಮಾಡಿದ್ದೇನೆ ಎಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ ಅಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೇಯೇ ಇಲ್ಲ. ನಾನು ತತ್ವ ಸಿದ್ಧಾಂತಗಳ ಮೇಲೆ ರಾಜಕೀಯಕ್ಕೆ ಬಂದವನು. ಕೆಲವು ಮುಖಂಡರು ಬಿಜೆಪಿಗೆ ಬರುವಂತೆ ಭಾರಿ ಮೊತ್ತದ ಹಣ ಹಾಗೂ ಸಚಿವ ಸ್ಥಾನ ನೀಡೋದಾಗಿ ಆಫರ್ ನೀಡಿದ್ದರು. […]