ಬೈಕಂಪಾಡಿ ಎಪಿಎಂಸಿ ವರ್ತಕರು ಶೀಘ್ರದಲ್ಲೇ ವಾಪಾಸ್ ; ನಾಲ್ಕು ತಿಂಗಳಲ್ಲಿ ಟೌನ್ ಹಾಲ್ ಬಳಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ

Tuesday, April 28th, 2020
MCC market

ಮಂಗಳೂರು: ಬೈಕಂಪಾಡಿಯಲ್ಲಿರುವ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಿದ ಕೇಂದ್ರ ಮಾರುಕಟ್ಟೆಯ ಮಾರಾಟಗಾರರಿಗೆ ಸ್ಥಳಾವಕಾಶ ಕಲ್ಪಿಸಲು 5.25 ಕೋಟಿ ರೂ.ಗಳ ವೆಚ್ಚದಲ್ಲಿ ಟೌನ್ ಹಾಲ್ ಬಳಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸಲಾಗುವುದು. 115 ಕೋಟಿ ರೂ.ಗಳ ವೆಚ್ಚದಲ್ಲಿ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿದ ನಂತರ ಹೊಸ ಕೇಂದ್ರ ಮಾರುಕಟ್ಟೆ ನಿರ್ಮಾಣ ಗೊಳ್ಳಲಿದೆ. ಮಾರುಕಟ್ಟೆಯ ಪುನರ್ ನಿರ್ಮಾಣವು  ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ (ಎಂಎಸ್ಸಿಎಲ್) ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ನಡೆಯಲಿದೆ. ಇದಕ್ಕಾಗಿ ಎಂಎಸ್‌ಸಿಎಲ್ ಶೀಘ್ರದಲ್ಲೇ ಟೆಂಡರ್ ಕರೆಯಲಿದೆ. ತಾತ್ಕಾಲಿಕ ಮಾರುಕಟ್ಟೆ ರಚನೆಯು 150 ಕ್ಕೂ ಹೆಚ್ಚು […]

ಮಂಗಳೂರು : ವುಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

Saturday, January 11th, 2020
pratibhatane

ಮಂಗಳೂರು : ವುಮೆನ್ ಇಂಡಿಯಾ ಮೂವ್ಮೆಂಟ್ ದ.ಕ ಜಿಲ್ಲಾ ಸಮಿತಿಯ ವತಿಯಿಂದ ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ತಿರಸ್ಕರಿಸಿ ಮತ್ತು ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಮಂಗಳೂರಿನ ಟೌನ್ ಹಾಲ್ ಮುಂಭಾಗ ಶನಿವಾರ ಬೆಳಗ್ಗೆ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭ ಡಬ್ಲ್ಯೂಐಎಂ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಂ, ಡಬ್ಲ್ಯೂಐಎಂ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ, ಸಾಮಾಜಿಕ‌ ಹೋರಾಟಗಾರ್ತಿ ನಝ್ಮಾ, ಲೇಖಕಿ ಜ್ಯೋತಿ ಗುರುಪ್ರಸಾದ್, ಎನ್‌ಡಬ್ಯುಎಫ್ ರಾಷ್ಟ್ರೀಯ ಸಮಿತಿ ಸದಸ್ಯೆ ದಿಲ್‌ದಾರ್, ಎಸ್ಕೆಎಸ್ಸೆಂನ ಮುಝಾಹಿದಾ, ಸಿಎಫ್‌ಐನ ಅಮ್ರೀನ್‌, ಲೇಖಕಿ […]

ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಂದ ಬೀದಿ ವ್ಯಾಪಾರಸ್ಥರ ತೆರವು

Saturday, December 31st, 2016
MCC

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಬಳಿ ವ್ಯಾಪಾರ ನಡೆಸುತ್ತಿದ್ದ ಬೀದಿ ವ್ಯಾಪಾರಸ್ಥರನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದರು. ನಗರದ ಸ್ಟೇಟ್ ಬ್ಯಾಂಕ್ ಬಳಿ ರಸ್ತೆ ಬದಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳ ತರಕಾರಿ, ಹಣ್ಣು ಹಂಪಲುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡು ಮುಂದೆ ಈ ಪ್ರದೇಶದಲ್ಲಿ ವ್ಯಾಪಾರ ನಡೆಸದಂತೆ ಎಚ್ಚರಿಕೆ ನೀಡಿದರು. ಮಂಗಳೂರು ಮಹಾನಗರ ಪಾಲಿಕೆಯಿಂದ ನಗರದ ಟೌನ್ ಹಾಲ್ ಬಳಿ ಬೀದಿ ವ್ಯಾಪಾರಿಗಳಿಗೆ ಸ್ಥಳ ನಿಗದಿಪಡಿಸಲಾಗಿದೆ. ಅಲ್ಲಿಗೆ ತೆರಳದೆ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಅಧಿಕಾರಿಗಳು ಈ ಕಾರ್ಯಚರಣೆ […]

ಕೆನರಾ ಬ್ಯಾಂಕ್‌ನಿಂದ 200 ಕೋಟಿ ಸಾಲ ಪಡೆಯಲು ಟೌನ್ ಹಾಲ್ ಅಡವು

Thursday, January 2nd, 2014
townhall

ಬೆಂಗಳೂರು : ಕೆನರಾ ಬ್ಯಾಂಕ್‌ನಿಂದ 200 ಕೋಟಿ ಸಾಲ ಪಡೆಯಲು ಬಿಬಿಎಂಪಿ ಟೌನ್ ಹಾಲ್ ಅಡ ಇಡುವುದಕ್ಕೆ ತೀರ್ಮಾನಿಸಿದೆ. ಹಳೆಯ ಸಾಲ ತೀರಿಸುವುದಕ್ಕೆ ಬಿಬಿಎಂಪಿ ಪಾರಂಪರಿಕ ಕಟ್ಟಡವನ್ನು ಅಡ ಇಡಲು ಬಿಬಿಎಂಪಿ ನಿರ್ಧರಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಸಿಎಂ ಸಿದ್ದರಾಮಯ್ಯ ನವರು ಟೌನ್‌ಹಾಲ್ ಬದಲಿಗೆ ಬೇರೆ ಕಟ್ಟಡವನ್ನು ಅಡವಿಡುವಂತೆ ಸೂಚನೆ ನೀಡಿದ್ದಾರೆ. ಶೇ. 14 ರಂತೆ ಮುಂಚೆ ಪಡೆದ ಸಾಲದ ಮೊತ್ತ ಬಿಬಿಎಂಪಿಯಲ್ಲಿ 200 ಕೋಟಿ. ರೂ. ಮೀರಿದೆ. ಆ ಸಾಲ ತೀರಿಸುವುದಕ್ಕೆ ಈಗ ಇನ್ನೊಂದು […]