SCDCC Bank – ಠೇವಣಿಗಳಿಗೆ 9% ಬಡ್ಡಿ ದರ

Sunday, November 12th, 2023
SCDCC Bank  - ಠೇವಣಿಗಳಿಗೆ 9% ಬಡ್ಡಿ ದರ

ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ ಗೆ ಹೊಸದುರ್ಗ ನ್ಯಾಯಾಲಯದಿಂದ ಜಾಮೀನು ಮಂಜೂರು

Wednesday, February 10th, 2021
kamruddin

ಮಂಜೇಶ್ವರ : ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ ಗೆ ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಹೆಸರಿನಲ್ಲಿ ಹಲವಾರು ಮಂದಿಯಿಂದ ಠೇವಣಿ ಪಡೆದು ಚಿನ್ನ ಮತ್ತು ನಗದು ಹಿಂತಿರುಗಿಸದೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೃಶ್ಯೂರ್ ನಲ್ಲಿ ದಾಖಲಾದ ಆರು ದೂರುಗಳನ್ನು ಹೊರತು ಪಡಿಸಿ     ಉಳಿದ ಪ್ರಕರಣಗಳಲ್ಲಿ ಜಾಮೀನು ಲಭಿಸಿದೆ. ಹೊಸದುರ್ಗ ನ್ಯಾಯಾಲಯ ಬುಧವಾರ ಆರು ಪ್ರಕರಣಗಳಿಗೆ ಜಾಮೀನು ಮಂಜೂರುಗೊಳಿಸಿದ್ದು ಇದರಿಂದ 142 ಪ್ರಕರಣಗಳಲ್ಲೂ ಜಾಮೀನು ಲಭಿಸಿದಂತಾಗಿದೆ. ಈ ಹಿನ್ನಲೆಯಲ್ಲಿ ಶಾಸಕನಿಗೆ ಜೈಲು ಮುಕ್ತಗೊಳ್ಳಲು ಅವಕಾಶ ಲಭಿಸಿದಂತಾಗಿದೆ. ಕಮರುದ್ದೀನ್ ವಿರುದ್ಧ ತೃಶ್ಯೂರ್ ನಲ್ಲಿ ಆರು ದೂರುಗಳು […]

ಮಲೈಕಾ ದಿಂದ ಗ್ರಾಹಕರಿಂದ ಕೋಟ್ಯಂತರ ರೂ. ವಂಚನೆ

Thursday, November 19th, 2020
Malaika

ಮಂಗಳೂರು : ಮಲೈಕಾ ಸೊಸೈಟಿ ಹೆಸರಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ಠೇವಣಿ ಸಂಗ್ರಹಿಸಿ ಅವಧಿ ಪೂರ್ಣಗೊಂಡಾಗ ಅದನ್ನು ಹಿಂತಿರುಗಿಸದೆ ವಂಚನೆ ಮಾಡಿದ ಬಗ್ಗೆ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಮಂಗಳೂರು, ತೊಕ್ಕೊಟ್ಟು, ಬಂಟ್ವಾಳ, ಪುತ್ತೂರು, ಸುಳ್ಯ, ವಿಟ್ಲ, ಮೂಡುಬಿದಿರೆ ಮೊದಲಾದ ಕಡೆ ಮಲೈಕಾ ಎಲೆಕ್ಟ್ರಾನಿಕ್ಸ್ ಮಳಿಗೆಗಳಿವೆ. ಇದರ ಜೊತೆ ಮುಂಬೈ, ಮಂಗಳೂರು, ಉಡುಪಿ ಮತ್ತಿತರ ಕಡೆ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಶಾಖೆಗಳನ್ನು ಸ್ಥಾಪಿಸಿ ಅದರಲ್ಲಿ ಸಂಗ್ರಹವಾದ ಠೇವಣಿ ಹಣವನ್ನು ಮಾಲಕರು ತಮ್ಮ ಖಾತೆಗೆ ಜಮೆ ಮಾಡಿರುವುದು ಬೆಳಕಿಗೆ […]