ಎಂ.ಎಲ್ ಗೀತಾ ಅವರ ಮಹಾಪ್ರಬಂಧಕ್ಕೆ ಮಂಗಳೂರು ವಿವಿ ಡಾಕ್ಟರೇಟ್ ಪದವಿ

Saturday, September 22nd, 2018
Geetha

ಮಂಗಳೂರು : ಡಾ. ಪಿ. ದಯಾನಂದ ಪೈ – ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿಯ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿರುವ ಡಾ. ಎಂ.ಎಲ್ ಗೀತಾ, ಇವರ ಕ್ವಾಲಿಟಿ ಆಫ್ ವರ್ಕ್ ಲೈಫ್ ಅಮಂಗ್ ಟೀಚಿಂಗ್ ಪ್ರೊಫೆಷನಲ್ಸ್ ವರ್ಕಿಂಗ್ ಇನ್ ಫಸ್ಟ್ ಗ್ರೇಡ್ ಕಾಲೇಜಸ್: ಎ ಸ್ಟಡಿ ವಿದ್ ರೆಫರೆನ್ಸ್ ಟು ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಈ ಮಹಾ ಪ್ರಬಂಧವನ್ನು ಪ್ರೊ. […]

ಕೆನರಾ ಎಂಜಿನಿಯರಿಂಗ್ ಕಾಲೇಜಿನ ಸುಮತಿ ಅವರಿಗೆ ಡಾಕ್ಟರೇಟ್ ಪದವಿ

Wednesday, November 1st, 2017
sumathi

ಮಂಗಳೂರು: ಇಲ್ಲಿನ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಇನ್‌ಫರ್ಮೇಶನ್ ಸೈನ್ಸ್ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ಸುಮತಿ ಅವರು ನಿಟ್ಟೆ ಎನ್,ಎಂ.ಎ.ಎಂ.ಐ.ಟಿ. ಡಾ.ನಿರಂಜನ ಚಿಪಳೂಣ್‌ಕರ್ ಅವರ ಮಾರ್ಗದರ್ಶನದಲ್ಲಿ ’ಡಿಸ್ಕವರಿ ಆಂಡ್ ಇಂಟಿಗ್ರೇಶನ್ ಆಫ್ ವೆಬ್ ಸರ್ವೀಸಸ್ ಯೂಸಿಂಗ್ ಡಾಟಾ ಮೈನಿಂಗ್ ಟೆಕ್ನಿಕ್’ ವಿಷಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಪಿ.ಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ಸುಮತಿ ಅವರು ಕಾರ್ಕಳ ಹಿರಿಯಂಗಡಿಯ ವಾಸುದೇವ ರಾವ್ ಜಾದವ್ ಹಾಗೂ ಶಾರದಾ ಜಾದವ್ ಅವರ ಪುತ್ರಿ ಹಾಗೂ […]

ಆಳ್ವಾಸ್ ಇಂಜಿನಿಯರಿಂಗ್ ನ ಪ್ರೊ.ಪ್ರವೀಣ್‍ಗೆ ಡಾಕ್ಟರೇಟ್ ಪದವಿ

Wednesday, April 12th, 2017
Dr praveen

ಮೂಡುಬಿದಿರೆ: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಶೈಕ್ಷಣಿಕ ವಿಭಾಗದ ಡೀನ್ ಪ್ರೊ.ಪ್ರವೀಣ್ ಜೆ ಮಂಡಿಸಿದ ಎಲೆಕ್ಟ್ರಾನಿಕ್ಸ್ ವಿಷಯಾಧಾರಿತ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. `ಬಿಸ್ಟ್ ಬೇಸ್ಡ್ ಲೋಪವರ್ ಟ್ರಾನ್ಸಿಷನ್ ಟೆಸ್ಟ್ ಪ್ಯಾಟ್ರನ್ ಜನರೇಷನ್ ಫಾರ್ ಮಿನಿಮೈಸಿಂಗ್ ಟೆಸ್ಟ್ ಪವರ್ ಇನ್ ವೆರಿಲಾರ್ಜ್ ಸ್ಕೇಲ್ ಇಂಟಿಗ್ರೇಷನ್ ಸಕ್ರ್ಯೂಟ್ ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿದರು. ಪ್ರವೀಣ್ ಅವರು ಮೈಸೂರಿನ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ […]

ಮುರಳೀ ಶ್ಯಾಮ್‌ಗೆ ಡಾಕ್ಟರೇಟ್ ಪದವಿ

Thursday, February 11th, 2016
shyam bhat

ಕುಂಬಳೆ: ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠದ ಫಲಿತ ಜ್ಯೋತಿಷ ವಿಭಾಗದಲ್ಲಿ ‘ದೈವಜ್ಞ ಕಾಮಧೇನು ಗ್ರಂಥಸ್ಯ ಸಮೀಕ್ಷಾತ್ಮಕ ಮಧ್ಯಯನಮ್ ಮಹಾ ಪ್ರಬಂಧವನ್ನು ಮಂಡಿಸಿ ಪಿ.ಎಚ್.ಡಿ ಗೆ ಸಮಾನವಾದ ‘ವಿದ್ಯಾವಾರಿಧಿ ಪದವಿಯನ್ನು ಮುರಳೀ ಶ್ಯಾಮ ಪಡೆದಿದ್ದಾರೆ. ಅವರು ಎಡನಾಡು ಗ್ರಾಮದ ಹೊಸಮನೆ ನಿವಾಸಿ ಎಚ್. ಕೃಷ್ಣ ಭಟ್ ಮತ್ತು ಶ್ಯಾಮಲಾ ದಂಪತಿಯ ಪುತ್ರ. ಮುರಳೀ ಶ್ಯಾಮ್ ಪ್ರೊ.ರಾಧಾಕಾಂತ ಠಾಕೂರ್ ಇವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ಇತ್ತೀಚೆಗೆ ತಿರುಪತಿಯಲ್ಲಿ ನಡೆದ ಘಟಿಕೋತ್ಸವದಲ್ಲಿ ಮುರಳೀ ಶ್ಯಾಮ್‌ಗೆ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಇವರು ಪೆರಡಾಲ […]

ಮಂಗಳೂರು ವಿಶ್ವವಿದ್ಯಾನಿಲಯದ 31ನೇ ಘಟಿಕೋತ್ಸವದ ಅಂಗವಾಗಿ ನಡೆದ ಡಾಕ್ಟರೇಟ್ ಪದವಿ ಪ್ರಧಾನ ಸಮಾರಂಭ

Monday, February 25th, 2013
Mangalore University

ಮಂಗಳೂರು : ಶನಿವಾರ ಮಂಗಳೂರು ವಿಶ್ವವಿದ್ಯಾನಿಲಯದ 31ನೇ ಘಟಿಕೋತ್ಸವದ ಅಂಗವಾಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ರಾಜ್ಯಪಾಲ ಹಾಗೂ ವಿ.ವಿ.ಕುಲಾಧಿಪತಿ ಎಚ್.ಆರ್.ಭಾರದ್ವಾಜ್ ಅವರು ಹಿರಿಯ ಹಾಕಿ ಆಟಗಾರ ಎ,.ಬಿ.ಸುಬ್ಬಯ್ಯ, ಖ್ಯಾತ ಸಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಹಾಗೂ ಖ್ಯಾತ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಹೊಸದಿಲ್ಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಕಾರ್ಯದರ್ಶಿ ರಾಮಸ್ವಾಮಿ, ದೇಶದಲ್ಲಿರುವ 600 ವಿಶ್ವ ವಿದ್ಯಾನಿಲಯಗಳ ಪೈಕಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ […]