ಸಿಎಂ ಕಾರ್ಯದರ್ಶಿ ವಾಹನ ಡಿಕ್ಕಿ : ಆಟೋ ಚಾಲಕನಿಗೆ ಗಾಯ

Tuesday, December 31st, 2019
accident

ಬೆಂಗಳೂರು : ಸಿಎಂ ಯಡಿಯೂರಪ್ಪನವರ ಕಾರ್ಯದರ್ಶಿ ವಾಹನ ಅಪಘಾತಕ್ಕೀಡಾಗಿರುವ ಘಟನೆ ಇಲ್ಲಿನ ಯಶವಂತಪುರದ ಬಳಿ ನಡೆದಿದೆ. ತಮ್ಮ ನಿವಾಸವಿರುವ ಡಾಲರ್ಸ್ ಕಾಲೋನಿಯಿಂದ ತುಮಕೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸಿಎಂ ಕಾರ್ಯದರ್ಶಿ ಸೆಲ್ವಕುಮಾರ್ ಬಳಸುತ್ತಿದ್ದ Ka 01, G 6661 ನಂಬರ್ ಪ್ಲೇಟ್ ಹೊಂದಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಆದರೆ ಘಟನೆ ವೇಳೆ ಸೆಲ್ವಕುಮಾರ್ ಸಿಎಂ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಇದೆ. ಯಶವಂತಪುರದ ಬಳಿ ಅತಿ ವೇಗವಾಗಿ ಬಂದ‌ ಇನ್ನೋವಾ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ಗೆ ಡಿಕ್ಕಿ […]

ಸಾಲಮನ್ನಾ ಘೋಷಿಸಿ ಇಲ್ಲವೇ ರಾಜೀನಾಮೆ ನೀಡಿ: ಯಡಿಯೂರಪ್ಪ

Wednesday, May 30th, 2018
yedeyurappa

ಬೆಂಗಳೂರು: ಬುಧವಾರದೊಳಗಾಗಿ ಸಾಲಮನ್ನಾ ಘೋಷಣೆ ಮಾಡದೇ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿಯಲ್ಲಿ ನೀಡಿದ್ದ ಹೇಳಿಕೆಯಂತೆ ಕುಮಾರಸ್ವಾಮಿ ನಡೆದುಕೊಳ್ಳಬೇಕು, ಸಾಲಮನ್ನಾ ಘೋಷಿಸಬೇಕು ಇಲ್ಲವೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೋರಾಟದ ಪರಿಣಾಮವಾಗಿ ಸಿಎಂ ಕುಮಾರಸ್ವಾಮಿ ರೈತ ಮುಖಂಡರ ಸಭೆ ಕರೆದಿದ್ದಾರೆ. 15 ದಿನಗಳಲ್ಲಿ ಸಣ್ಣ ರೈತರ ಸಾಲಮನ್ನಾ ಬಗ್ಗೆ ಮಾತನಾಡಿದ್ದಾರೆ. ಕುಮಾರಸ್ವಾಮಿ ನೀವು ಹೇಳಿದ್ದು ಏನು? ರೈತರ ವಿಚಾರದಲ್ಲಿ ದೊಂಬರಾಟ ಮಾಡುತ್ತಿದ್ದೀದರಾ? […]