ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ : ಸಿಎಂ ಬಸವರಾಜ ಬೊಮ್ಮಾಯಿ

Friday, November 26th, 2021
Constitution Day

ದಾವಣಗೆರೆ : ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ದಿನದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದ ನಂತರ ಮಾತನಾಡಿದರು. ಈ ದಿನ ಸಂವಿಧಾನ ವನ್ನು ಅಂಗೀಕರಿಸಿದ ಮಹತ್ವದ ದಿನ. ಭಾರತದ ಸಂವಿಧಾನ ಇಶ್ವದ ಅತ್ಯಂತ ಶ್ರೇಷ್ಠ ಸಂವಿಧಾನ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಸಾಮಾಜಿ, ಆರ್ಥಿಕ, ಧಾರ್ಮಿಕ ಚಟುವಟಿಕೆಗಳಿಗೆ ಸ್ವಾತಂತ್ರ್ಯ ಜೊತೆಗೆ ಸಮಾನತೆ, ಭ್ರಾತೃತ್ವ, ಪರಸ್ಪರ ಪ್ರೀತಿ ವಿಶ್ವಾಸ, […]

ಶೋಷಿತರ ಕೈಗೆ ಲೇಖನಿ ಕೊಟ್ಟ ಮಹಾವ್ಯಕ್ತಿ ಡಾ.ಅಂಬೇಡ್ಕರ್

Thursday, April 15th, 2021
Ambedkar

ಹುಬ್ಬಳ್ಳಿ: ಯಾರ ನೆರಳು ಕಂಡರೆ ಅಪವಿತ್ರ ಎಂದು ನಂಬಿದ್ದರೋ ಅವರ ಲೇಖನಿ ಇಂದು ದೇಶದ ಹಣೆಬರಹ ಬರೆದಿದೆ. ಶೋಷಿತರ ಕೈಗೆ ಲೇಖನಿ ಕೊಟ್ಟ ಮಹಾವ್ಯಕ್ತಿ ಡಾ. ಬಿ. ಆರ್ ಅಂಬೇಡ್ಕರ್ ಎಂದು ಶಾಸಕ ಅಬ್ಬಯ್ಯ ಪ್ರಸಾದ ಹೇಳಿದರು. ತಾಲೂಕು ಆಡಳಿತ, ತಾಲೂಕು ಪಂಚಾಯತ, ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಮಿನಿ ವಿಧಾನಸೌಧದ ತಾ.ಪಂ ಸಭಾಭವನದಲ್ಲಿ ಆಯೋಜಿಸಲಾದ ಡಾ.ಬಿ.ಆರ್. ಅಂಬೇಡ್ಕರ್ ಅವರ 130 ನೇ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ್ ಜಯಂತಿ ರಾಷ್ಟ್ರೀಯ […]

ಶಿಕ್ಷಣ, ಸಂಘಟನೆ ಮತ್ತು ಹೋರಾಟ ಡಾ.ಅಂಬೇಡ್ಕರ್ ಶೋಷಿತರಿಗಾಗಿ ನೀಡಿದ 3 ಮಂತ್ರಗಳು

Wednesday, April 14th, 2021
yedyurappa

ಬೆಂಗಳೂರು : ಡಾ.ಬಿ.ಆರ್. ಅಂಬೇಡ್ಕರ್ ಅವರ ಸಾಧನೆ ನವ ಭಾರತ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದೆ. ಸಮಾನತೆಯ ಸಮಾಜಕ್ಕಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದಂತ ಮೂರು ಮಂತ್ರಗಳನ್ನು ಅವರು ಶೋಷಿತರ ವರ್ಗಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಇಂದು ಬೆಳಿಗ್ಗೆ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಬಳಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ […]

ಮಡಿಕೇರಿಯಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

Tuesday, November 12th, 2019
Divakar

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಸ್ಥಾನವಾದ ಮಡಿಕೇರಿ ನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಒತ್ತಾಯಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲಾ ಪ್ರಮುಖ ನಗರಗಳಲ್ಲಿ ಡಾ.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಿ ಸಂವಿಧಾನ ಶಿಲ್ಪಿಗೆ ಗೌರವವನ್ನು ಸೂಚಿಸಲಾಗಿದೆ. ಮಡಿಕೇರಿಯಲ್ಲಿ ಪ್ರತಿಮೆ ಸ್ಥಾಪಿಸಬೇಕೆನ್ನುವ ಬೇಡಿಕೆಯ ಬಗ್ಗೆ ಸಮಿತಿ ಹಲವು ಬಾರಿ ಮನವಿ ಸಲ್ಲಿಸಿ, ಪ್ರತಿಭಟನೆ ನಡೆಸಿದ್ದರೂ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ಮನೋಭಾವ ತೋರಿದ್ದಾರೆ […]