ಅಮೃತ ಸ್ವಾತಂತ್ರ್ಯ ಸಂಭ್ರಮ ‘ನಮ್ಮ ಅಬ್ಬಕ್ಕ – 2022’

Monday, February 28th, 2022
Namma Abbakka

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಮತ್ತು ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆದ ಎರಡು ದಿನಗಳ ‘ನಮ್ಮ ಅಬ್ಬಕ್ಕ – 2022. ಅಮೃತ ಸ್ವಾತಂತ್ರ್ಯ ಸಂಭ್ರಮ ಕಾರ್ಯಕ್ರಮವು ರವಿವಾರ ಸಂಪನ್ನಗೊಂಡಿತು. ಈ ಸಂದರ್ಭ ನಮ್ಮ ಅಬ್ಬಕ್ಕ ಅಮೃತ ಸ್ವಾತಂತ್ರೋತ್ಸವ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಹಾಗೂ ರಾಣಿ ಅಬ್ಬಕ್ಕ ಸೇವಾ ಪುರಸ್ಕಾರವನ್ನು ವಿಜಯಲಕ್ಷ್ಮಿ ಶೆಟ್ಟಿಗೆ ಪ್ರದಾನ ಮಾಡಲಾಯಿತು. ಮೊದಲ ದಿನದ ಕಾರ್ಯಕ್ರಮದಲ್ಲಿ ಜಿಲ್ಲಾ […]