ವಾಯುಮಾಲೀನ್ಯ ತಗ್ಗಿಸುವ ಇಂಧನ ಸಂಸ್ಕರಣೆಗೆ ಒತ್ತು : ಡಾ.ಎಂ.ಎಂ.ಕುಟ್ಟಿ
Monday, January 20th, 2020ಬೆಂಗಳೂರು : ಪರಿಸರ ಸಂರಕ್ಷಣೆ ಉದ್ದೇಶದಿಂದ ನಗರ ಪ್ರದೇಶ, ಕೈಗಾರಿಕೆಗಳಿಂದ ಉತ್ಪತಿಯಾಗುವ ತ್ಯಾಜ್ಯ, ಮಾಲೀನ್ಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಬಳಸಿ ಇಂಧನ ಉತ್ಪಾದನೆ ಮಾಡುವ ತಂತ್ರಜ್ಞಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಈ ತಂತ್ರಜ್ಞಾನ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಡಾ. ಎಂ.ಎಂ. ಕುಟ್ಟಿ ಹೇಳಿದ್ದಾರೆ. ನಗರದ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ಎಂ.ಆರ್.ಪಿ.ಎಲ್. ಸಹಯೋಗದಲ್ಲಿ ಆಯೋಜಿಸಲಾಗಿರುವ 24ನೇ ರಿಪೈನಿಂಗ್ ಅಂಡ್ ಪೆಟ್ರೋ ಕೆಮಿಕಲ್ ಟೆಕ್ನಾಲಜಿ ಕುರಿತ […]