“ಆಳ್ವಾಸ್ ನಿಂದ 10 ಕೋಟಿಗೂ ಮಿಕ್ಕಿದ ವಿದ್ಯಾರ್ಥಿವೇತನ” -ಡಾ.ಎಂ. ಮೋಹನ್ ಆಳ್ವ

Friday, March 15th, 2024
mohan-Alva

ಮಂಗಳೂರು: “ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳನ್ನು ನೀಡುತ್ತಾ ಬಂದಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ” ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “10ನೇ ತರಗತಿಯಲ್ಲಿ ಸಿಬಿಎಸ್‌ಸಿ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ) ಐಸಿಎಸ್‌ಇ […]

ಪೂರ್ವಜರು ನಮಗೆ ನೀಡಿರುವ ಸಂಸ್ಕೃತಿಯನ್ನು ನಾವು ಉಳಿಸಬೇಕು : ಡಾ ಎಂ ಮೋಹನ್ ಆಳ್ವ

Monday, April 1st, 2019
Alvas-Tradition day

ಮೂಡಬಿದಿರೆ: ನಮ್ಮ ಸಂಸ್ಕೃತಿ ನಮಗೆ ಅರ್ಥವಾಗಬೇಕಾದರೆ ನಮ್ಮ ಭಾಷೆಯಲ್ಲಿ ನೆಲೆನಿಲ್ಲಬೇಕು ಆಗ ಮಾತ್ರ ನಮ್ಮ ಪರಂಪರೆ ಸಂಸ್ಕೃತಿಯನ್ನು ನಾವು ಆಳವಾಗಿ ತಿಳಿದುಕೊಳ್ಳಲು ಸಾಧ್ಯ ಎಂದು ನಟಿ ಪದ್ಮಶ್ರೀ ಪುರಸ್ಕೃತೆ ಬಿ.ಜಯಶ್ರೀ ಹೇಳಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಿಜಾರು ಎಐಇಟಿ ಆವರಣದಲ್ಲಿ ನಡೆದ ಟ್ರಡಿಶ್‌ನಲ್ ಡೇ-2019’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ವೈವಿಧ್ಯತೆಯನ್ನು ನಾವು ಈ ಕಾಲೇಜಿನಲ್ಲಿ ಜೀವಂತವಾಗಿ ನೋಡ ಬಹುದು. ಈ ರೀತಿ ವಿವಿಧ ಸಂಸ್ಕೃತಿಗಳ ಆನಾವರಣದಿಂದ ಸಂಸ್ಕೃತಿ ಮತ್ತು ಪರಂಪರೆಯ ಕೊಡುಕೊಳ್ಳುವಿಕೆ […]

ವಿಷ ಪ್ರಸಾದ ಪ್ರಕರಣ: ಪೋಷಕರ ಕಳೆದುಕೊಂಡ ಅನಾಥ ಮಕ್ಕಳ ದತ್ತು ಪಡೆದ ಆಳ್ವಾಸ್ ವಿದ್ಯಾಸಂಸ್ಥೆ

Saturday, December 29th, 2018
mohan-alva

ಮಂಗಳೂರು: ಚಾಮರಾಜನಗರದ ಸುಳ್ವಾಡಿಯಲ್ಲಿ ನಡೆದ ವಿಷ ಪ್ರಸಾದ ಪ್ರಕರಣದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾದ ಮೂವರು ಮಕ್ಕಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿರುವ ಆಳ್ವಾಸ್ ವಿದ್ಯಾಸಂಸ್ಥೆ ದತ್ತು ಪಡೆದಿದೆ. ಸೋಮವಾರ ವಿದ್ಯಾರ್ಥಿಗಳು ಸಂಸ್ಥೆಯನ್ನು ಸೇರ್ಪಡೆಯಾಗಲಿದ್ದಾರೆ ಎಂದು ಆಳ್ವಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ತಿಳಿಸಿದ್ದಾರೆ. ವಿಷ ಪ್ರಸಾದ ಪ್ರಕರಣ ನಡೆದ ಸಂದರ್ಭದಲ್ಲಿ ದಂಪತಿಗಳ ಸಾವಿನಿಂದ ಅನಾಥರಾದ ಮೂವರು ಮಕ್ಕಳನ್ನು ಅವರು ಇಚ್ಛಿಸಿದಲ್ಲಿ ದತ್ತು ತೆಗೆದುಕೊಳ್ಳುವುದಾಗಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವ ಅವರು ಘೋಷಿಸಿದ್ದರು. […]

ವಿದ್ಯಾರ್ಥಿ ಸಿರಿ ಮನುಷ್ಯತ್ವದ ರೂಪದಲ್ಲಿಯೂ ಸಾಕಾರಗೊಳ್ಳಬೇಕು: ವಿನಯ ಪ್ರಸಾದ್​​

Friday, November 16th, 2018
vinaya-prasad

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನಡೆಯುವ ಆಳ್ವಾಸ್ ವಿದ್ಯಾರ್ಥಿ ಸಿರಿ ವಿದ್ಯಾರ್ಥಿ ಸಾಹಿತ್ಯ-ಸಂಸ್ಕೃತಿ ಸಮ್ಮೇಳನವನ್ನು ಹಿರಿಯ ನಟಿ ವಿನಯ ಪ್ರಸಾದ್ ಇಂದು ಬೆಳಗ್ಗೆ ಮೂಡುಬಿದಿರೆಯಲ್ಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ಸಿರಿ ಅಂದರೆ ಬರೀ ಮಾರ್ಕ್ಸ್ ಮಟ್ಟಿಗೆ ಮಾತ್ರ ಅಲ್ಲ. ಮನುಷ್ಯತ್ವದ ರೂಪದಲ್ಲಿ ಕೂಡಾ ಅದು ಸಾಕಾರಗೊಳ್ಳಬೇಕು. ಮನೆಗೆ ಉಪಕಾರಿಗಳಾಗಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಆಳ್ವಾಸ್ ವಿದ್ಯಾರ್ಥಿ ಸಿರಿಯ ರೂವಾರಿ ಡಾ.ಎಂ.ಮೋಹನ್ ಆಳ್ವ, ನುಡಿಸಿರಿಯ ಆಯೋಜನೆಯ ಬಗ್ಗೆ ಮಾತನಾಡಿದರು. ಕಾಸರಗೋಡಿನ ಚಿನ್ಮಯ […]

ಆಳ್ವಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Thursday, March 15th, 2018
alwas-college

ಮೂಡುಬಿದಿರೆ: ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ. ಸಾಧನೆಗೆ ತಕ್ಕುದಾದ ಮನಸ್ಥಿತಿಯು ಮುಖ್ಯ. ವಿದ್ಯಾರ್ಥಿಗಳ ಸಾಧನೆ, ವ್ಯಕ್ತಿತ್ವ ಬೆಳವಣಿಗೆಗೆ ಅವರ ಪೋಷಕರು ಹಾಗೂ ಶಿಕ್ಷಕರು ಕೂಡ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುತ್ತಾರೆ ಎಂದು ಉಡುಪಿ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಆರ್ ನಂಬಿಯಾರ್ ಹೇಳಿದರು. ಆಳ್ವಾಸ್ ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಆಳ್ವಾಸ್ ವಿದ್ಯಾಸಂಸ್ಥೆ ವಿದಾರ್ಥಿಗಳಿಗೆ ಕಲಿಕೆಯ ಜೊತೆಗೆ ಸಾಂಸ್ಕøತಿಕ ಮತ್ತು ಕ್ರೀಡೆ ಇನ್ನಿತರ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು […]

ರಾಷ್ಟ್ರಮಟ್ಟದ ಜೂನಿಯರ್ ಕುಸ್ತಿ ಸ್ಪರ್ದೆ ಆಳ್ವಾಸ್ ಕಾಲೇಜಿನ ಲಕ್ಷ್ಮೀ ರೇಡೆಕರ್‍ಗೆ ಕಂಚಿನ ಪದಕ

Tuesday, February 27th, 2018
alwas-college

ಮೂಡುಬಿದಿರೆ: ರಾಜಸ್ಥಾನದ ಜೈಪುರ ನಡೆದ ರಾಷ್ಟ್ರಮಟ್ಟದ ಜೂನಿಯರ್ ಕುಸ್ತಿ ಸ್ಪರ್ದೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿದಿಸಿದ ಆಳ್ವಾಸ್ ಕಾಲೇಜಿನ ಲಕ್ಷ್ಮೀ ರೇಡೆಕರ್ 55ಕೆ.ಜಿ ದೇಹತೂಕದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. 2018 ರಲ್ಲಿ ನಡೆಯುವ ಎಷ್ಯಯನ್ ಹಾಗೂ ವಿಶ್ವ ಕುಸ್ತಿ ಚಾಂಪಿಯನ್ ಪ್ರಯುಕ್ತ ರಾಷ್ಟ್ರೀಯ ಕುಸ್ತಿ ಶಿಬಿರದಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಿಕೊಂಡಿದ್ದಾಳೆ. ಲಕ್ಷ್ಮೀ ರೇಡೆಕರ್‍ಗೆ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಆಳ್ವಾಸ್ ಕಾಲೇಜಿನ ಮಮಲ್, ಲಕ್ಷ್ಮೀಗೆ ಚಿನ್ನದ ಪದಕ

Saturday, February 17th, 2018
alwas-college

ಮೂಡುಬಿದಿರೆ: ಉತ್ತರಕನ್ನಡದ ಹಳಿಯಾಳದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿಗೆ ಎರಡು ಚಿನ್ನ, ಒಂದು ಬೆಳ್ಳಿ, ನಾಲ್ಕು ಕಂಚು ಹಾಗೂ ರಾಷ್ಟ್ರ ಮಟ್ಟದಲ್ಲಿ ಒಂದು ಕಂಚು ಪಡೆದುಕೊಂಡಿದ್ದಾರೆ. ರಾಜ್ಯಮಟ್ಟದ ಮಮಲ್ 42 ಕೆ.ಜಿ ವಿಭಾಗದಲ್ಲಿ ಪ್ರಥಮ, ಲಕ್ಷ್ಮೀ ರೇಡೆಕರ್ 54 ಕೆ.ಜಿ ವಿಭಾಗದಲ್ಲಿ ಪ್ರಥಮ, 54 ಕೆ.ಜಿ ತೃತೀಯ, ಆತ್ಮಶ್ರೀ 54ಕೆ.ಜಿ ವಿಭಾಗದಲ್ಲಿ ದ್ವಿತೀಯ, ರಾಷ್ಟ್ರಮಟ್ಟದಲ್ಲಿ 54 ಕೆ.ಜಿ ವಿಭಾಗದಲ್ಲಿ ತೃತೀಯ, ಅನುಶ್ರೀ 54 ಕೆ.ಜಿ ತೃತೀಯ, ಮಹಾಲಕ್ಷ್ಮೀ 54 ಕೆ.ಜಿ ವಿಭಾಗದಲ್ಲಿ ತೃತೀಯ ಹಾಗೂ 50 ಕೆ.ಜಿ ವಿಭಾಗದಲ್ಲಿ ಅರ್ಪಣಾ ತೃತೀಯ ಸ್ಥಾನ […]

ಸ್ವಾತಂತ್ರ್ಯಚಳವಳಿಯಲ್ಲಿ ಉತ್ಸಾಹ ಇತ್ತು

Monday, December 18th, 2017
udupi-chalavali

ಉಡುಪಿ: ಹೈದರಾಬಾದ್ ಪ್ರದೇಶವನ್ನು ಭಾರತದೊಂದಿಗೆ ವಿಲೀನಗೊಳಿಸುವಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಪಾತ್ರ ಪ್ರಧಾನವಾಗಿದೆ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು. ಉಡುಪಿ ಶ್ರೀಕೃಷ್ಣಮಠ, ಪರ್ಯಾಯ ಪೇಜಾವರ ಮಠದ ಸಹಯೋಗದಲ್ಲಿ ಭಾನುವಾರ ಪತ್ರಕರ್ತ ಎಂ.ವಿ. ಹೆಗ್ಡೆ ವಿರಚಿತ ಹೈದರಾಬಾದ್ ಪ್ರದೇಶ ನಿಜಾಮನಿಂದ ಮುಕ್ತಿಗೊಂಡು ಭಾರತದೊಂದಿಗೆ ವಿಲೀನವಾದ ಘಟನೆ ಆಧರಿಸಿದ ‘ಹೈದರಾಬಾದ್ ವಿಜಯ’ ಯಕ್ಷಗಾನ ತಾಳಮದ್ದಳೆ 70 ವರ್ಷಗಳ ಬಳಿಕ ರಾಜಾಂಗಣದಲ್ಲಿ ಆಯೋಜಿದ್ದ ತಾಳಮದ್ದಳೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜವಹಾರಲಾಲ್ ನೆಹರೂ ಅವರಿಗೆ ದೇಶದ ಮೇಲೆ […]

ಕದ್ರಿ ಉದ್ಯಾವನದಲ್ಲಿ ಫಲಪುಷ್ಪ ಹಾಗೂ ಮಧುವೇಳದ ಉದ್ಘಾಟನೆ

Saturday, March 9th, 2013
Palapushpa pradarshana

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಸಿರಿ ತೋಟಗಾರಿಕೆ ಸಂಘ (ರಿ) ಹಾಗೂ ತೋಟಗಾರಿಕೆ ಇಲಾಖೆ ದ.ಕ ಮಂಗಳೂರು ಇವುಗಳ ಜಂಟಿ ಆಶ್ರಮದಲ್ಲಿ ಫಲಪುಷ್ಪ ಪ್ರದರ್ಶನ – 2013 ಹಾಗೂ ಮಧುವೇಳವು ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಮಾರ್ಚ್ 9ನೇ ಶನಿವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು. ಫಲಪುಷ್ಪ ಪ್ರದರ್ಶನ ಉದ್ಘಾಟನೆಯನ್ನು ಡಾ. ಎಂ. ಮೋಹನ್ ಆಳ್ವ ಅಧ್ಯಕ್ಷರು ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದ್ರೆ ಇವರು ನೆರೆವೇರಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಡಾ. ಮೋಹನ್ ಆಳ್ವ. ಸಸ್ಯ ಸಂಪತ್ತು […]

ನುಡಿಸಿರಿ ಅಧ್ಯಕ್ಷೆಯಾಗಿ ಕನ್ನಡದ ಪ್ರಸಿದ್ಧ ಲೇಖಕಿ ವೈದೇಹಿ.

Wednesday, September 15th, 2010
ನುಡಿಸಿರಿ ಅಧ್ಯಕ್ಷೆಯಾಗಿ ಕನ್ನಡದ ಪ್ರಸಿದ್ಧ ಲೇಖಕಿ ವೈದೇಹಿ.

ಮಂಗಳೂರು:  ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ-2010ರ ಸರ್ವಾಧ್ಯಕ್ಷೆಯಾಗಿ ಲೇಖಕಿ ವೈದೇಹಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಕ್ಟೋಬರ್ 29, 30, 31 ರಂದು ಮೂಡಬಿದಿರೆಯ ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದಲ್ಲಿ ಕನ್ನಡ ಮನಸ್ಸು: ಜೀವನ ಮೌಲ್ಯಗಳು’ ಎಂಬ ಪರಿಕಲ್ಪನೆಯಡಿ ಸಮ್ಮೇಳನ ನಡೆಯಲಿದೆ ಎಂದು ಆಳ್ವ  ಹೇಳಿದರು. ಜಾನಕಿ ಶ್ರೀನಿವಾಸ ಮೂರ್ತಿ ವೈದೇಹಿ ಕಾವ್ಯನಾಮದಿಂದ ಚಿರಪರಿಚಿತರು. ಕವಿತೆ, ಕಥೆ, ನಾಟಕ, […]