ಎಸ್.ಪಿ.ಬಿ. ಯವರಿಗೆ ಮಂಗಳೂರಿನಲ್ಲಿ “ಗಾನ ನಮನ” ಶ್ರದ್ಧಾಂಜಲಿ

Saturday, September 26th, 2020
SPB gnannamana

ಮಂಗಳೂರು : ಚಿತ್ರರಂಗದ ಸಾಹಿತ್ಯಗಳಿಗೆ ಭಾವನಾತ್ಮಕವಾಗಿ ಸಾತ್ವಿಕ ಶಕ್ತಿಯನ್ನು ತುಂಬಿದ ಮಹಾನ್ ಗಾಯಕ ಡಾ. ಎಸ್.ಪಿ.ಬಾಲಸುಬ್ರಹ್ಮಣ್ಯಂ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಎಸ್. ಪ್ರದೀಪ ಕುಮಾರ ಕಲ್ಕೂರ ನುಡಿದರು. ನಗರದ ಕೊಡಿಯಾಲ್ ಬೈಲ್ ನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ಇಂದು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಲಾಗಿದ್ದ ” ಎಸ್.ಪಿ.ಬಿ. ಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ” ಕಾರ್ಯಕ್ರಮದಲ್ಲಿ ಅವರು ನುಡಿನಮನ ಸಲ್ಲಿಸಿದರು. ಭಾರತೀಯ ಭಾಷೆಗಳೆಲ್ಲವನ್ನು ಸಮಾನ ಗೌರವದಿಂದ ಕಂಡಿರುವ ಎಸ್.ಪಿ.ವಿಶೇಷವಾಗಿ ನಮ್ಮೀ ಪ್ರದೇಶದ […]