ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ನಿಧನ

Sunday, July 28th, 2019
Yerya-Laxminaraya Alva

ಬಂಟ್ವಾಳ : ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಘಟಕ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ(94 ವರ್ಷ) ಅವರು ಶನಿವಾರ ರಾತ್ರಿ 9.20ಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮೊಡಂ ಕಾಪು ಬಳಿಯ ಏರ್ಯ ಬೀಡು ಮನೆಯಲ್ಲಿ ಜನಿಸಿದ ಅವರ ತಂದೆ ಮಾವಂತೂರ ಸುಬ್ಬಯ್ಯ ಆಳ್ವ, ತಾಯಿ ಸೋಮಕ್ಕೆ ಆಳ್ವ. ಬಂಟ್ವಾಳ ತಾಲೂಕಿನ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ, ಕಾಸರಗೋಡು ಸಾಹಿತ್ಯ ಸಮ್ಮೇಳನಾಧ್ಯಕ್ಷತೆ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ವಹಿಸಿರುವ ಅವರಿಗೆ ಮಂಗಳೂರು ವಿವಿ […]