ಯಕ್ಷಗಾನಕ್ಕೆ ಜಾಗತಿಕ ಮನ್ನಣೆ ಅಗತ್ಯವಿದೆ: ಡಾ.ಜೋಷಿ

Friday, December 25th, 2020
Nirpaje Bhim Bhat

ಬಂಟ್ವಾಳ:  ಕಾರ್ಪೊರೆಟ್ ಮತ್ತು ಎಲೆಕ್ಟ್ರಾನಿಕ್ ಯುಗದಲ್ಲಿ ಯಕ್ಷಗಾನ ಕಲೆಗೆ ಹಿರಿಯ ಕವಿ ಡಾ.ಶಿವರಾಮ ಕಾರಂತರ ಕನಸಿನಂತೆ ‘ಜಾಗತಿಕ ಮನ್ನಣೆ’ ಸಿಗಲು ಪ್ರಯತ್ನ ಮುಂದುವರಿಬೇಕು ಎಂದು ಹಿರಿಯ ವಿದ್ವಾಂಸ, ಅರ್ಥಧಾರಿ, ಸಂಶೋಧಕ ಡಾ. ಎಂ.ಪ್ರಭಾಕರ ಜೋಶಿ ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮತ್ತು ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ವತಿಯಿಂದ ಶುಕ್ರವಾರ ಸಂಜೆ ‘ಕನ್ನಡ ಕಲ್ಲಣ ನೀರ್ಪಾಜೆ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು. ರಾಜ್ಯದಲ್ಲಿ ಕನ್ನಡ ಶಾಲೆ ಉಳಿಯದೆ ಯಕ್ಷಗಾನಕ್ಕೆ […]