ಯಕ್ಷಗಾನಕ್ಕೆ ಗಣೇಶ್‌ ಕೊಲೆಕಾಡಿ ಕೊಡುಗೆ ಅನನ್ಯ

Thursday, January 25th, 2018
yakshagana

ಮೂಲ್ಕಿ: ಯಕ್ಷಗಾನದ ಹೊಸ ಅವಿಷ್ಕಾರದ ಪ್ರಯೋಗಗಳಿಂದ ಯಕ್ಷಗಾನದ ಮೂಲ ವಸ್ತುವಿನ ಸ್ವರೂಪಕ್ಕೆ ಧಕ್ಕೆ ಉಂಟಾಗಬಹುದು ಎಂಬ ಆತಂಕದ ವಾತಾವರಣ ಜನರಲ್ಲಿ ನಿರ್ಮಾಣವಾಗಿದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದ ಡಾ| ಭಾಸ್ಕರಾನಂದ ಕುಮಾರ್‌ ಹೇಳಿದರು. ಅವರು ಮೂಲ್ಕಿಯ ಕುಂಜಾರುಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಯಕ್ಷಗಾನ ಸಾಧಕ,ಕವಿ ಹಾಗೂ ಛಂದಸ್ಸು ಪ್ರವೀಣಾ ಯಕ್ಷಗುರು ಗಣೇಶ್‌ ಕೊಲೆಕಾಡಿಯವರಿಗೆ ಅವರ ಅಭಿಮಾನಿಗಳಿಂದ ನಡೆದ ಸಮ್ಮಾನ ಹಾಗೂ ಗೌರವಾರ್ಪಣೆಯ ಸಮಾರಂಭದಲ್ಲಿ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿ ಮಾತನಾಡಿದರು. ಗಣೇಶ್‌ ಕೊಲೆಕಾಡಿ ಅವರು ಯಕ್ಷಗಾನ […]