ಕಾಂಗ್ರೆಸ್‌‌ನಿಂದ ಸಂಘಟನೆಗಳ ದುರುಪಯೋಗ: ಸುಲೋಚನಾ ಭಟ್‌

Friday, February 2nd, 2018
bjp-mangaluru

ಮಂಗಳೂರು: ಗೌರಿ ಲಂಕೇಶ್ ಜನ್ಮ ದಿನಾಚರಣೆ ಮಾಡುವುದು ಹಾಗೂ ಕನ್ನಡ ಸಂಘಟನೆಗಳನ್ನು ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೀಗಳೆಯಲು ಬಳಕೆ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೌರಿ ಲಂಕೇಶ್ ಕಾರ್ಯಕ್ರಮದಲ್ಲಿ ಅವರ ಗುಣಗಾನ ಮಾಡುವುದು ಬಿಟ್ಟು, ಮೋದಿಯವರನ್ನು ದೂಷಿಸಲು ಬಳಸಿಕೊಳ್ಳಲಾಗಿದೆ. ಹತ್ಯೆ ನಡೆಸಿದವರನ್ನು ಬಂಧಿಸಲು ಸಾಧ್ಯವಾಗದ ರಾಜ್ಯ ಸರ್ಕಾರದ ಬಗ್ಗೆ ಚಕಾರ ಎತ್ತಿಲ್ಲ. ಹೀಗಾಗಿ ಇದು ರಾಜ್ಯ ಸರ್ಕಾದ […]

ಹಿಂದೂ ಸಮಾಜೋತ್ಸವದ ಕಾರ್ಯಲಯ ಉದ್ಘಾಟನೆ

Tuesday, December 14th, 2010
ಹಿಂದೂ ಸಮಾಜೋತ್ಸವದ ಕಾರ್ಯಲಯ

ಮಂಗಳೂರು: ಜನವರಿ 2 ರಂದು ಹನುಮತ್ ಶಕ್ತಿ ಜಾಗರಣಾ ಸಮಿತಿ ಮಂಗಳೂರು ಇದರ ವತಿಯಿಂದ ಮಂಗಳೂರಿನ ನೆಹರೂ ಮೈದಾನಿನಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವದ ಕಾರ್ಯಾಲಯವನ್ನು ಇಂದು ಬೆಳಿಗ್ಗೆ ನಗರದ ಬಂಟ್ಸ್ ಹಾಸ್ಟೆಲ್ ಸಮೀಪ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಉದ್ಘಾಟಿಸಿದರು. ಹಿಂದೂಗಳು ಎಚ್ಚೆತ್ತುಕೊಂಡಲ್ಲಿ ಸಮಾಜದ ಅಭಿವೃದ್ಧಿಸಾಧ್ಯ, ಭಾರತದ ಪ್ರತಿಯೊಬ್ಬ ಪ್ರಜೆಯೂ ಹಿಂದುತ್ವವನ್ನು ಗೌರವಿಸಬೇಕು ಹಿಂದೂ ಸಮಾಜೋತ್ಸವಗಳು ಪರರಿಗೆ ಮಾರ್ಗದರ್ಶನವಾಗುವಂತೆ ಕಾರ್ಯಕರ್ತರು ಶ್ರಮವಹಿಸಬೇಕಿದೆ ಎಂದು ಡಾ. ಪ್ರಭಾಕರ ಭಟ್ ಕಲ್ಲಡ್ಕ ತನ್ನ ಉದ್ಘಾಟನಾ ಭಾಷಣದಲ್ಲಿ ಹೇಳಿದರು. ಕೊಲ್ಯ […]