ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ ಗೆ ಚಾಲನೆ

Friday, November 16th, 2018
alvas-nudisiri 18

ಮೂಡುಬಿದಿರೆ : ಖ್ಯಾತ ಸಂಶೋಧಕ ಡಾ.ಷ.ಶೆಟ್ಟರ್  ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ  15ನೆ ವರ್ಷದ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ ಯನ್ನು ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಸಂತ ಶಿಶುನಾಳ ಶರೀಫ ಸಭಾಂಗಣದ ರತ್ನಾಕರವರ್ಣಿ ವೇದಿಕೆಯಲ್ಲಿ ಉದ್ಘಾಟಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಮೋಹನ್ ಆಳ್ವ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಬಳಿಕ ಮಾತನಾಡಿದ ಷ.ಶೆಟ್ಟರ್ ನಾಲ್ಕನೇ ಶತಮಾನದ ಆರಂಭದಲ್ಲೇ ಕನ್ನಡ ಭಾಷೆಯ ಉಗಮವಾಗಿದೆ, ಆದುದರಿಂದ ಹಲ್ಮಿಡಿ ಶಾಸನದಿಂದ ಆಯಿತು ಎನ್ನುವುದು ಅರ್ಧ ಸತ್ಯ.ಇದನ್ನು ಪುನರ್ ಪರಿಶೀಲನೆ ಮಾಡಬೇಕಾದ ಅಗತ್ಯವಿದೆ ಎಂದರು. ತೆಲುಗು […]

ಹಾಸನ, ಚನ್ನರಾಯಪಟ್ಟಣ ಆಳ್ವಾಸ್ ನುಡಿಸಿರಿ ಘಟಕದಲ್ಲಿ ಸಾಂಸ್ಕೃತಿಕ ವೈಭವ

Monday, January 30th, 2017
Alvas-NUDISIRI-GATAKA

ಮೂಡುಬಿದಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾದಿಸಿರುವ ನಮ್ಮ ದೇಶ ಕಲೆ ಸಂಸ್ಕೃತಿಗೆ ವಿಶ್ವದಾತ್ಯಂತ ಪ್ರಸಿದ್ಧಿ. ನಾವು ವಾಸಿಸುವ ಈ ಭೂಮಿ ತಪೋಭೂಮಿ ಇದ್ದಂತೆ. ಇಂತಹ ಭೂಮಿಯಲ್ಲಿ ನೆಲೆಸಿರುವ ನಾವೆಲ್ಲರೂ ಪುಣ್ಯವಂತರು. ಇಂತಹ ಸಾವಿರಾರು ವರ್ಷಗಳ ಇತಿಹಾಸ ಇರುವ ನಮ್ಮ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಆಳ್ವಾಸ ನುಡಿಸಿರಿ ವಿರಾಸತ್ ಚನ್ನರಾಯಪಟ್ಟಣ ಘಟಕದ ಅಧ್ಯಕ್ಷ ಶಾಸಕ ಸಿ ಎನ್ ಬಾಲಕೃಷ್ಣ ನುಡಿದರು. ಆಳ್ವಾಸ ನುಡಿಸಿರಿ ವಿರಾಸತ್ ಘಟಕ ಚನ್ನರಾಯಪಟ್ಟಣದಲ್ಲಿ ಶನಿವಾರ ಸರ್ಕಾರಿ ಮಾಧ್ಯಮಿಕ ಶಾಲಾ […]