ಭಾವಾಭಿವ್ಯಕ್ತಿಯೇ ಸಾಹಿತ್ಯದ ಶಕ್ತಿ-ಡಾ.ಯು ಮಹೇಶ್ವರಿ

Tuesday, March 13th, 2018
maheshwari

ಮಂಗಳೂರು: ಸಾಹಿತ್ಯ ನಮ್ಮದು ಮಾತ್ರವೇ ಅಲ್ಲದೇ ಬೇರೆಯವರ ಭಾವನೆಗಳನ್ನೂ ಶಕ್ತವಾಗಿ ವ್ಯಕ್ತ ಪಡಿಸುವ ಕ್ಷೇತ್ರವಾಗಿದ್ದು, ಅದು ಬದುಕಿನ ನಿತ್ಯದ ಹೋರಾಟಕ್ಕೆ ಶಕ್ತಿ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹಿರಿಯ ಲೇಖಕಿ ಡಾ,ಯು ಮಹೇಶ್ವರಿ ಹೇಳಿದರು. ಅವರು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಮೂರು ದಿನಗಳ ಕಾಲದ ಮಹಿಳಾ ಸಾಹಿತ್ಯ ಸಂವಾದ ಕಾರ್ಯಕ್ರಮದ ಎರಡನೆಯ ದಿನದ ಅತಿಥಿಯಾಗಿ ಮಾತಾಡುತ್ತಿದ್ದರು. ಬದುಕೇ ಒಂದು ನಿತ್ಯದ ಹೋರಾಟವಾಗಿರುವ ಹೊತ್ತಿನಲ್ಲಿ ಸಾಹಿತ್ಯದ ಮೂಲಕ ಬೇರೆ ಬೇರೆಯವರ ಭಾವನೆಗಳನ್ನು, ಅಭಿವ್ಯಕ್ತ […]

ಲಾರಿ ಡಿಕ್ಕಿಹೊಡೆದು ಮಹಿಳೆಗೆ ಗಂಭೀರ ಗಾಯ

Saturday, December 19th, 2015
Badiyadka

ಬದಿಯಡ್ಕ: ನೀರ್ಚಾಲು ಕೆಳಗಿನ ಪೇಟೆಯಲ್ಲಿ ಶನಿವಾರ ಬೆಳಿಗ್ಗೆ ಲಾರಿಯೊಂದು ಡಿಕ್ಕಿಹೊಡೆದು ಮಹಿಳೆಯೋರ್ವೆ ಗಾಯಗೊಂಡ ಘಟನೆ ನಡೆದಿದೆ. ಏತಡ್ಕ ನಿವಾಸಿ ಅಕ್ಕಮ್ಮ(50)ಗಾಯಗೊಂಡ ಮಹಿಳೆ.ಕುಂಬಳೆ ಸಹಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಶಿಕಿತ್ಸೆ ನೀಡಿದ ಬಳಿಕ ಕಾಸರಗೋಡು ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಶನಿವಾರ ಬೆಳಿಗ್ಗೆ ಏತಡ್ಕದಿಂದ ಆಗಮಿಸಿದ ಅಕ್ಕಮ್ಮ ನೀರ್ಚಾಲು ಪೇಟೆಯಲ್ಲಿ ನಡೆದು ಹೋಗುತ್ತಿದ್ದಾಗ ಬದಿಯಡ್ಕ ಭಾಗದಿಂದ ಆಗಮಿಸಿದ ಲಾರಿ ಎದು ಭಾಗದಿಂದ ಆಗಮಿಸುತ್ತಿದ್ದ ಕಾರೊಂದಕ್ಕೆ ಸೈಡ್ ನೀಡುತ್ತಿದ್ದಾಗ ನಿಯಂತ್ರಣ ತಪ್ಪಿ ಅಕ್ಕಮ್ಮರಿಗೆ ಡಿಕ್ಕಿಹೊಡೆದು ಬಳಿಕ ರಸ್ತೆ ಬದಿಯ ಮೋರಿಯನ್ನು ಕೆಡವಿ […]