ಪೆರಾಡಿಯಲ್ಲಿ ಆಳ್ವಾಸ್ ‘ಸೌಖ್ಯ’ ಕೇಂದ್ರ ಉದ್ಘಾಟನೆ

Thursday, March 15th, 2018
alwas-soukya

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆ, ಶಾರದಾಂಭ ಭಜನಾ ಮಂಡಳಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ `ಸೌಖ್ಯ.. ಸ್ವಾಸ್ಥ್ಯದೆಡೆಗೆ ನಮ್ಮ ನಡಿಗೆ’- ಆಳ್ವಾಸ್ ಆರೋಗ್ಯಕೇಂದ್ರ ಹಾಗು ಆಪ್ತ ಸಮಾಲೋಚನಾ ಕೇಂದ್ರದ ಉಧ್ಘಾಟನಾ ಸಮಾರಂಭವನ್ನು, ಪೆರಾಡಿಯ ಶಾರದಾಂಭ ಭಜನಾ ಮಂದಿರದಲ್ಲಿ ಭಾನುವಾರ ಆಯೋಜಿಸಲಾಯಿತು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಇಂತಹಾ ಆಪ್ತ ಸಮಾಲೋಚನಾ ಕೇಂದ್ರ ಕಾರ್ಯಗತಗೊಳಿಸುತ್ತಿರುವುದು ಉತ್ತಮ ನಡೆ. ಗ್ರಾಮೀಣ ಪ್ರದೇಶದ ಜನರಿಗೆ ಇದು ಇದು ಪ್ರಯೋಜನಕಾರಿಯಾಗುತ್ತದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]