ಪೋಲಿಯೋ ಮುಕ್ತ ಸಮಾಜಕ್ಕೆ ಪೋಲಿಯೋ ಹನಿ

Wednesday, January 5th, 2011
ಪೋಲಿಯೋ ಮುಕ್ತ ಸಮಾಜ

ಮಂಗಳೂರು ಜ.5 : ಪೋಲಿಯೋದಂತಹ ಮಾರಕ ರೋಗ ನಿರ್ಮೂಲನೆಗೆ ಅವಿರತ ಪರಿಶ್ರಮದ ಅಗತ್ಯವಿದೆ. 2007ರಲ್ಲಿ ಬೆಂಗಳೂರಿನಲ್ಲಿ ಪೋಲಿಯೋ ಪತ್ತೆಯಾಗಿತ್ತು. ಬಳಿಕ ಇದುವರೆಗೆ ರಾಜ್ಯದಲ್ಲಿ ಪೋಲಿಯೋ ಪ್ರಕರಣ ವರದಿಯಾಗಿಲ್ಲ ಎಂದು ಡಾ ಸತೀಶ್ ಚಂದ್ರ ವಿವರಿಸಿದರು. ಇಂದು ಜಿಲ್ಲಾಧಿಕಾರಿ ಸುಬೋಧ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಮಾಹಿತಿ ನೀಡಿದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉಸ್ತುವಾರಿ ಡಾಕ್ಟರ್ ಸತೀಶ್ ಚಂದ್ರ ಅವರು ಇದುವರೆಗಿನ ಅಂಕಿ ಅಂಶ ಹಾಗೂ ಮಾಹಿತಿ ನೀಡಿದರು. 2011 ಜನವರಿ ದ್ವಿತೀಯ ಸುತ್ತಿನ ಪಲ್ಸ್ ಪೋಲಿಯೋ […]