ಬ್ಲ್ಯಾಕ್ -ವೈಟ್ ಫಂಗಸ್ ಇನ್ಫೆಕ್ಷನ್‍ನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಮುಂಜಾಗೃತ ಕ್ರಮ ಕೈಗೊಂಡಿದೆ : ಡಾ. ಸುಧಾಕರ್

Saturday, May 22nd, 2021
Sudhakar Kims

ಹುಬ್ಬಳ್ಳಿ: ಬ್ಲ್ಯಾಕ್ ಮತ್ತು ವೈಟ್ ಫಂಗಸ್ ಇನ್ಫೆಕ್ಷನ್‍ನ್ನು ರಾಜ್ಯದಲ್ಲಿ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಎಲ್ಲ ಮುಂಜಾಗೃತ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಹೇಳಿದ್ದರು. ನಗರದ ಕಿಮ್ಸ್ ಆಸ್ಪತ್ರೆಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಡಾ ಕೆ ಸುಧಾಕರ್, ಸರಿಯಾದ ಬ್ಲ್ಯಾಕ್ ಫಂಗಸ್ ನಿಂದ ಸಾವಿನ ಪ್ರಮಾಣ ಜಾಸ್ತಿ ಆಗಿಲ್ಲ, ಸಾಮಾನ್ಯವಾಗಿ ಇಂತಹ ಕಾಯಿಲೆಗೆ ತುತ್ತಾದವರು ವರ್ಷದಲ್ಲಿ 10 ಜನ […]

ಮಾಂಸ ಆಹಾರ ಸೇವನೆಯಿಂದ ಕೊರೋನಾ ವೈರಸ್ ಹರಡುವುದಿಲ್ಲ : ಸಚಿವ ಡಾ| ಸುಧಾಕರ್

Tuesday, March 10th, 2020
sudhakar

ಬೆಂಗಳೂರು : ಮಾಂಸ ಆಹಾರ ಸೇವನೆ ಮಾಡುವುದರಿಂದ ಮಾರಣಾಂತಿಕ ಕೊರೋನಾ ವೈರಸ್ ಹರಡುವುದಿಲ್ಲ, ಕೆಲವು ಮಾರ್ಗಸೂಚಿಗಳನ್ನು ಅನುಸರಿಸಿ ಆಹಾರ ಸೇವಿಸಿದರೆ ಏನೂ ಸಮಸ್ಯೆ ಇಲ್ಲ. ಹೀಗಾಗಿ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಚಿವ ಡಾ|ಸುಧಾಕರ್ ತಿಳಿಸಿದ್ದಾರೆ. ಕೊರೋನಾ ವೈರಸ್ ರಾಜ್ಯಕ್ಕೂ ಆವರಿಸಿರುವ ಹಿನ್ನೆಲೆ ಜನರ ಆತಂಕವನ್ನು ದೂರ ಮಾಡುವ ಸಲುವಾಗಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, “ಕೊರೋನಾ ವೈರಸ್ ಪ್ರಾಣಿಗಳಿಂದ ಹರಡಿರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಈ ರೀತಿಯ ಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಆದರೆ, ಮಾಂಸ […]

ರಾಜ್ಯದಲ್ಲಿ ಕೊರೊನಾ ವೈರಸ್‌ ಪತ್ತೆಯಾಗಿಲ್ಲ; ಭಯ ಪಡುವುದು ಬೇಡ : ಶಿಕ್ಷಣ ಸಚಿವ ಡಾ.ಸುಧಾಕರ್

Saturday, March 7th, 2020
sudhakar

ಮೈಸೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಪ್ರಕರಣ ಪತ್ತೆಯಾಗಿಲ್ಲ. ಯಾರು ಕೂಡ ಭಯ ಪಡುವುದು ಬೇಡ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದರು. ಮೈಸೂರಿನಲ್ಲಿ ಸಚಿವ ಡಾ. ಸುಧಾಕರ್‌ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರೊನಾ ವೈರಸ್‌ ಬಗ್ಗೆ ರಾಜ್ಯದಲ್ಲಿ ಪಂಚಾಯಿತಿ ವ್ಯಾಪ್ತಿಯಿಂದ ಹಿಡಿದು ನಗರ ವ್ಯಾಪ್ತಿಯವರೆಗೂ ಎಲ್ಲ ಸ್ಥಳಗಳಲ್ಲೂ ಮುನ್ನಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ವಿಶೇಷವಾಗಿ ನಮ್ಮ ರಾಜ್ಯ ಸರಕಾರದಿಂದ ಟಾಸ್ಕ್ ಫೋರ್ಸ್‌ ರಚಿಸಿ ಕೊರೊನಾ ಪ್ರಕರಣಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು. ನಮ್ಮ ಸರಕಾರ ಅನುಸರಿಸುತ್ತಿರುವ […]