ದ.ಕ.ದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Friday, November 1st, 2019
Srinivas-Poojary

ಮಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕನ್ನಡದ ಅಭಿವೃದ್ಧಿಗೆ ಆಶಾದಾಯಕ ಎಂದು ನಗರದ ನೆಹರು ಮೈದಾನದಲ್ಲಿ ನಡೆದ ಶುಕ್ರವಾರ ಬೆಳಗ್ಗೆ ನಡೆದ ದ.ಕ. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ  ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಮಾತನಾಡುತ್ತಿದ್ದರು. ಪ್ರಸ್ತಾವಿತ ನೂತನ ಶಿಕ್ಷಣ ನೀತಿಯಿಂದ ರಾಜ್ಯದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿ ಅನುಷ್ಠಾನ ಮಾಡಲು ಅವಕಾಶವುಂಟಾಗಿದೆ ಎಂದು ಸಚಿವರು ಹೇಳಿದರು. ಮನಾಪ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾ […]

ಮಂಗಳೂರು : ಕಡಲ ತೀರದಲ್ಲಿ ಕಟ್ಟೆಚ್ಚರ

Thursday, August 29th, 2019
Karavali-kattecchara

ಮಂಗಳೂರು : ಕರಾವಳಿ ತೀರದಲ್ಲಿ ಕಟ್ಟುನಿಟ್ಟಿನ ಭದ್ರತೆ ನಿರಂತರವಾಗಿ ಮುಂದುವರಿಯಲಿದೆ. 15 ದಿನಗಳಿಂದ ಕಡಲ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಡಾ| ಹರ್ಷ ಪಿ.ಎಸ್‌. ಅವರು ತಿಳಿಸಿದ್ದಾರೆ. ಕಡಲು ಅಥವಾ ಕಡಲ ತೀರದಲ್ಲಿ ಶಂಕಿತ ಬೋಟ್‌ ಮತ್ತು ವ್ಯಕ್ತಿಗಳು ಕಂಡುಬಂದರೆ ಮಾಹಿತಿ ನೀಡುವಂತೆ ಮೀನುಗಾರರನ್ನು ಕೇಳಿಕೊಳ್ಳಲಾಗಿದೆ. ಮಾರ್ಕೆಟ್‌, ಮಾಲ್‌, ಆಸ್ಪತ್ರೆ, ಬಸ್ಸು- ರೈಲು ನಿಲ್ದಾಣಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದವರು ವಿವರಿಸಿದರು. ಸರಕಾರಿ ಲಾಂಛನವನ್ನು ಅನಧಿಕೃತವಾಗಿ ಬಳಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಟ್ರಾಫಿಕ್‌ […]

ರೌಡಿಗಳನ್ನು ಸತ್ಪ್ರಜೆಗಳನ್ನಾಗಿ ಮಾಡಲು ವಿಶೇಷ ಪ್ಯಾಕೇಜ್

Wednesday, August 28th, 2019
rowdy-sheeter

ಮಂಗಳೂರು : ರೌಡಿಶೀಟರ್’ಗಳ ಪ್ರತಿ ಚಲನವಲನದ ಮೇಲೂ ಪೊಲೀಸರ ಹದ್ದಿನ‌ ಕಣ್ಣಿರುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಹೇಳಿದ್ದಾರೆ. ನಗರದಲ್ಲಿ ಕಳ್ಳತನ, ಗಾಂಜಾ ಸಾಗಾಟ, ಕೊಲೆಯತ್ನ ಸೇರಿದಂತೆ ಬೇರೆ ಬೇರೆ ರೀತಿಯ ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡಿರುವ ರೌಡಿಶೀಟರ್’ಗಳನ್ನು ಉತ್ತಮ ಪ್ರಜೆಗಳಾಗಿ ಮಾಡಲು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಆರ್. ಹರ್ಷ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. 350ಕ್ಕೂ ಹೆಚ್ಚು ರೌಡಿಶೀಟರ್’ಗಳ ಪರೇಡ್ ನಡೆಸಿದ ಪೊಲೀಸ್ ಆಯುಕ್ತರು, ನಗರದಲ್ಲಿ ರೌಡಿಶೀಟರ್’ಗಳ ಪ್ರತಿ ಚಲನವಲನದ ಮೇಲೂ […]