ಡಿಕೆಶಿಗೆ ಜಾಮೀನು : ಕೊಡಗು ಕಾಂಗ್ರೆಸ್‌ನಿಂದ ದೇವಾಲಯದಲ್ಲಿ ಪೂಜೆ

Thursday, October 24th, 2019
Kodagu-Congress

ಮಡಿಕೇರಿ  : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ದೊರೆತ ಹಿನ್ನೆಲೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಸಂಭ್ರಮಾಚರಿಸಿತು. ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಾಗೂ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಮೂಲಕ ಜನಪ್ರಿಯ ಪಕ್ಷವೆನಿಸಿಕೊಂಡ ಕಾಂಗ್ರೆಸ್‌ನ್ನು ನೇರವಾಗಿ […]

ಡಿಕೆಶಿಗೆ ಜಾಮೀನು : ಕೊಡಗು ಕಾಂಗ್ರೆಸ್‌ನಿಂದ ದೇವಾಲಯದಲ್ಲಿ ಪೂಜೆ

Thursday, October 24th, 2019
kodagu

ಮಡಿಕೇರಿ : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ದೊರೆತ ಹಿನ್ನೆಲೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಸಂಭ್ರಮಾಚರಿಸಿತು. ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಾಗೂ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವ ಮೂಲಕ ಜನಪ್ರಿಯ ಪಕ್ಷವೆನಿಸಿಕೊಂಡ ಕಾಂಗ್ರೆಸ್‌ನ್ನು ನೇರವಾಗಿ […]

ಡಿಕೆಶಿಗೆ ಜಾಮೀನು : ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ; ಸಚಿವ ಶ್ರೀನಿವಾಸ ಪೂಜಾರಿ

Thursday, October 24th, 2019
SKShi

ಉಡುಪಿ : ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಲಭಿಸಿದ್ದು, ಆದರೆ ಅವರಿಗೆ ಜಾಮೀನು ಲಭಿಸುವುದರಿಂದ ಉಪಚುನಾವಣಾ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ನೂರು ವರ್ಷಕ್ಕೂ ಮೀರಿದ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ತನ್ನ ವಿಚಾರಧಾರೆಯನ್ನು ಮೀರಿ ವರ್ತಿಸುತ್ತಿದೆ. ಬಿಜೆಪಿ ಪಕ್ಷವು ಗಾಂಧಿ ಪಥದಲ್ಲಿದ್ದು, ಕಾಂಗ್ರೆಸ್ ಜವಾಬ್ದಾರಿ ರಹಿತ ನಡವಳಿಕೆ ತೋರಿಸುತ್ತಿದೆ ಎಂದರು. ಕಾಂಗ್ರೆಸ್ ಪಕ್ಷದ […]

ಡಿಕೆಶಿ ಬಂಧನ : ಮಂಗಳೂರಿನಲ್ಲಿ ಬಸ್‌ಗಳ ಮೇಲೆ ಕಲ್ಲು ತೂರಾಟ

Wednesday, September 4th, 2019
kallu-torata

ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ ನ ಹಿರಿಯ ನಾಯಕ ಡಿ ಕೆ ಶಿವಕುಮಾರ್‌ ಅವರ ಬಂಧನವನ್ನು ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನಲ್ಲೂ ಬಸ್‌ ಗೆ ಕಲ್ಲು ತೂರಿದ ಘಟನೆ ನಡೆದಿದೆ. ಬೈಕ್‌ ನಲ್ಲಿ ಬಂದ ಕಿಡಿಗೇಡಿಗಳು ನಗರದ ನಂದಿಗುಡ್ಡೆ ಮತ್ತು ಫಳ್ನೀರ್‌ ನಲ್ಲಿ ಖಾಸಗಿ ಬಸ್‌ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ವರದಿಯಾಗಿದೆ. ಡಿಕೆಶಿ ಬಂಧನ ವಿರೋಧಿಸಿ ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ಐದು ಬಸ್‌ ಗಳಿಗೆ ಕಲ್ಲು ತೂರಾಟ […]

ಡಿಕೆಶಿ ಬಂಧನ : ಕೆಲವೆಡೆ ಪ್ರತಿಭಟನೆ, ಬಸ್‌ಗೆ ಬೆಂಕಿ

Wednesday, September 4th, 2019
bus

ರಾಮನಗರ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಅವರನ್ನು ಅಕ್ರಮ ಹಣ ಸಾಗಾಟ ಆರೋಪದ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ದೆಹಲಿಯಲ್ಲಿ ಬಂಧಿಸಿದ ಪ್ರಕರಣವನ್ನು ಖಂಡಿಸಿ ರಾಮನಗರ, ಕನಕಪುರ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಡಿ ಕೆ ಶಿವಕುಮಾರ್‌ ಅವರ ಅಭಿಮಾನಿಗಳು ಬುಧವಾರ ಬೆಳಿಗ್ಗೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಸಚಿವ ಡಿ ಕೆ ಶಿವಕುಮಾರ್‌ ಅವರ ಬಂಧನವನ್ನು […]

ಮಂಗಳೂರು : ಡಿಕೆಶಿಗೆ ಇಡಿ ಸಮನ್ಸ್ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸಿಗರಿಂದ ಬೃಹತ್ ಪ್ರತಿಭಟನೆ

Friday, August 30th, 2019
pratibhatane

ಮಂಗಳೂರು : ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ಗೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಲ್ಲಿಕಟ್ಟೆ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ಡಿ.ಕೆ ಶಿವಕುಮಾರ್ ಅಥವಾ ಯಾವುದೇ ಕಾಂಗ್ರೆಸ್ ಮುಖಂಡರನ್ನು ಇಡಿ, ಐಟಿ ತನಿಖೆಯ ನೆಪದಲ್ಲಿ ಹಿಂಸೆ ನೀಡಿದರೆ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನಾಕಾರರು ರಸ್ತೆ ತಡೆ […]

ಪದೇ ಪದೆ ಸರ್ಚ್ ವಾರೆಂಟ್ ತಂದು ದಾಳಿ ನಡೆಸುತ್ತಿರುವುದು ಖಂಡನೀಯ: ರಾಜ್ಯ ಒಕ್ಕಲಿಗರ ಸಂಘ

Friday, June 1st, 2018
association

ಬೆಂಗಳೂರು: ನಮ್ಮ ನಾಯಕರ ಮೇಲೆ ಪದೇ ಪದೆ ಸರ್ಚ್ ವಾರೆಂಟ್ ತಂದು ದಾಳಿ ನಡೆಸುತ್ತಿರುವುದು ಖಂಡನೀಯ ಎಂದು ರಾಜ್ಯ ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಎನ್. ಬೆಟ್ಟೇಗೌಡ, ಡಿಕೆಶಿ ಕುಟುಂಬದ ಮೇಲೆ ಕೇಂದ್ರ ಸರ್ಕಾರ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಚುನಾವಣೆಗೂ ಮೊದಲೇ ಇಡಿ, ಐಟಿ ದಾಳಿ ನಡೆಸಿದೆ. ಇದನ್ನು ನಮ್ಮ ಒಕ್ಕಲಿಗ ಜನಾಂಗದ ಖಂಡಿಸುತ್ತದೆ. ಸಮ್ಮಿಶ್ರ ಸರ್ಕಾರ ಮತ್ತು ಗುಜರಾತ್ ರಾಜ್ಯಸಭೆ ಚುನಾವಣೆ ವೇಳೆ ಡಿಕೆಶಿ ನಡೆದುಕೊಂಡ […]