ಉಳ್ಳಾಲ ಠಾಣಾಗೆ ಡಿವೈಎಫ್ ಐ ಮುತ್ತಿಗೆ, ಠಾಣೆಗೆ ಬೀಗ ಹಾಕಿದ ಪೊಲೀಸರು

Tuesday, January 16th, 2024
ಉಳ್ಳಾಲ ಠಾಣಾಗೆ ಡಿವೈಎಫ್ ಐ ಮುತ್ತಿಗೆ, ಠಾಣೆಗೆ ಬೀಗ ಹಾಕಿದ ಪೊಲೀಸರು

ಉಳ್ಳಾಲ : ಉಳ್ಳಾಲ ಠಾಣಾಗೆ ಡಿವೈಎಫ್ ಐ ಸಂಘಟನೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಜ.16ರ ಮಂಗಳವಾರ ನಡೆದಿದೆ. ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದ ಡಿವೈಎಫ್ ಐ ಮುಖಂಡರ ಮೇಲೆ ಪ್ರಕರಣ ದಾಖಲು ಮಾಡಿದ ಹಿನ್ನಲೆಯಲ್ಲಿ ಉಳ್ಳಾಲ ಠಾಣಾಗೆ ಡಿವೈಎಫ್ ಐ ಮುತ್ತಿಗೆ ಹಾಕಲು ಯತ್ನಿಸಿದೆ. ಈ ವೇಳೆ ಮುಂಜಾಗ್ರತ ಕ್ರಮವಾಗಿ ಠಾಣೆಗೆ ಬೀಗ ಹಾಕಿದ್ದರು. ಆರ್ ಎಸ್ಎಸ್ ಹಾಗೂ ಶಾಸಕರ ಚೇಲಾಗಳಂತೆ ಪೊಲೀಸರು ವರ್ತಿಸುತ್ತಿದ್ದಾರೆ ಎಂದು ಡಿವೈಎಫ್ ಐ ಆರೋಪಿಸಿ […]

ಡಿವೈಎಫ್ ಐ ಉಳ್ಳಾಲ: ದೀಪಕ್, ಬಶೀರ್ ಅವರ ಗೌರವಾರ್ಥ ಶ್ರದ್ಧಾಂಜಲಿ ಸಭೆ

Friday, January 12th, 2018
deepak

ಮಂಗಳೂರು: ಕೋಮುವಾದ, ಮತೀಯವಾದದ ಹೆಸರಿನಲ್ಲಿ ದಾಳಿ, ದಬ್ಬಾಳಿಕೆಗಳು ನಿರಂತರವಾಗಿ ನಡೆದು ಜಿಲ್ಲೆಯ ಹೆಸರನ್ನು ಹಾಳು ಮಾಡುತ್ತಿದೆ. ಧರ್ಮಗಳ ನಡುವಿನ ಸಂಬಂಧಗಳಿಗೆ ಹುಳಿ ಹಿಂಡಿ, ಅಧಿಕಾರದ ಖುರ್ಚಿಗೆ ಅಮಾಯಕರ ಕೊಲೆ ನಡೆಸಿ ಸಮಾಜದ ಅಶಾಂತಿಗೆ ಹಲವರು ಕಾರಣ ರಾಗುತ್ತಿದ್ದಾರೆ. ಇದರಿಂದಾಗಿ ಜನರ ನಡುವೆ ಅಪನಂಬಿಕೆ ಸೃಷ್ಟಿ ಮಾಡುವ ತುಳುನಾಡಿನ ಸೌಹಾರ್ದತೆಗೆ ಏಟನ್ನು ನೀಡುವ ಕೆಲಸ ಆಗಿದೆ. ಮತೀಯವಾ ದದ ಹೆಸರಿನಲ್ಲಿ ನಡೆಯುವ ಕೊಲೆಗಳಿಂದಾಗಿ ಭಾವೈಕ್ಯತೆಯನ್ನು ನಾಶ ಮಾಡುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ […]

ಮಂಗಳೂರಿಗೆ ಬಂದ ಅಣಕು ಇಂದಿರಾ ಕ್ಯಾಂಟೀನ್, ರೂ. 5 ಕ್ಕೆ ಚಾ, ತಿಂಡಿ

Wednesday, August 16th, 2017
Indira Canteen

ಮಂಗಳೂರು  : ರಾಜ್ಯ ಸರಕಾರ ಇಂದಿರಾ ಕ್ಯಾಂಟೀನ್‌ಗೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತಿದ್ದಂತೆಯೇ. ದ.ಕ.ಜಿಲ್ಲೆಯಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಒತ್ತಾಯಿಸಿ ಡಿವೈಎಫ್ ಐ ನೇತೃತ್ವದಲ್ಲಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಧರಣಿ ನಡೆಯಿತು. ಈ ಸಂದರ್ಭ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗ ಅಣುಕು ಇಂದಿರಾ ಕ್ಯಾಂಟೀನ್ ಪ್ರದರ್ಶನ ನಡೆಯಿತು. ಸಾರ್ವಜನಿಕರು ರೂ. 5 ಕ್ಕೆ ಚಾ, ತಿಂಡಿ ತಿಂದು ಹಸಿವು ನೀಗಿಸಿ ಕೊಂಡರು. ಖಾಸಗಿ ಹೋಟೆಲ್, ಉಪಹಾರ ಗೃಹಗಳಲ್ಲಿ ಬೆಲೆ ಏರಿಕೆ ನಿಯಂತ್ರಿಸಲು, ಮಂಗಳೂರಿಗೆ ಇಂದಿರಾ ಕ್ಯಾಂಟೀನ್ ಬರಬೇಕೆಂದು ಒತ್ತಾಯಿಸಲಾಯಿತು. ಒಂದೇ ಶ್ರೇಣಿಯ ಹೋಟೆಲ್ ಗಳಲ್ಲಿ ಒಂದೇ ರೀತಿಯ ದರವಿರಬೇಕು, […]

ಎ.ಎಸ್.ಐ ಶ್ರೀಕಲಾ ನೀಡಿರುವ ದೂರಿನ ಹಿನ್ನಲೆಯಲ್ಲಿ ಎಸಿಪಿ ಜಗನ್ನಾಥ್ ರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿವೈಎಫ್ ಐ ಒತ್ತಾಯ

Saturday, May 25th, 2013
DYFI protest at DC office

ಮಂಗಳೂರು : ಎಸಿಪಿ ಜಗನ್ನಾಥ್ ರಿಂದ ದೌರ್ಜನ್ಯಕ್ಕೊಳಗಾದ ಪಾಂಡೇಶ್ವರ ಠಾಣಾ ಎ.ಎಸ್.ಐ ಶ್ರೀಕಲಾ ರವರಿಗೆ ಕಿರುಕುಳ ನೀಡಿದ ಎಸಿಪಿ ಟಿ.ಆರ್. ಜಗನ್ನಾಥ್ ರವರ ಮೇಲೆ ಈ ಕೂಡಲೇ ಶಿಸ್ತು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ  ಶುಕ್ರವಾರ ಡಿವೈಎಫ್ ಐ ಜಿಲ್ಲಾ ಘಟಕ ಹಾಗೂ ಜಿಲ್ಲಾ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಬಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಡಿ.ವೈ.ಎಫ್.ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ದ ತೀವ್ರ […]