ಲಂಚಕೋರರನ್ನು ಹೆಡೆಮುರಿಕಟ್ಟಲು ಭ್ರಷ್ಟಾಚಾರ ನಿಗ್ರಹ ದಳ: ರಾಜ್ಯದ 17 ಕಡೆ ಏಕಕಾಲದಲ್ಲಿ ದಾಳಿ

Friday, December 28th, 2018
anti-corruption

ಬೆಂಗಳೂರು: ಲಂಚಕೋರರನ್ನು ಹೆಡೆಮುರಿಕಟ್ಟಲು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 17 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ರಾಜ್ಯದ ಪ್ರಮುಖ ಜಿಲ್ಲಾ ಕೇಂದ್ರಗಳಾದ ಬೆಂಗಳೂರು, ಉಡುಪಿ, ದಾವಣಗೆರೆ, ಚಿಕ್ಕಮಗಳೂರು, ಮೈಸೂರು ತಾಲೂಕು ಕೇಂದ್ರಗಳಾದ ಹುಣಸೂರು, ಕಾರವಾರ, ಮಂಗಳೂರು, ಚಿಂಕತಾಮಣೆ ಸೇರಿದಂತೆ ಇತರೆ ಕಡೆ ದಾಳಿ ನಡೆಸಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ‌ ಮೇಲೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಐವರು ಸರ್ಕಾರಿ ಆಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ […]