2000 ರೂ. ಮೊತ್ತ ಖಾತೆಗಳಿಗೆ ಜಮಾ ಮಾಡುತ್ತಾರೆಂದು ಲೈನ್ ನಲ್ಲಿ ನಿಂತ ಕಾರ್ಮಿಕರು

Wednesday, April 15th, 2020
Kulooru

ಮಂಗಳೂರು:  ಸುಮಾರು 600-700 ಕ್ಕೂ ಹೆಚ್ಚು ಕಾರ್ಮಿಕರು ಲಾಕ್‌ಡೌನ್ ನಿಯಮ ಉಲ್ಲಂಘನೆ  ಮಾಡಿ ಕೂಳೂರಿನ ಅಂಗಡಿ ಯೊಂದರಲ್ಲಿ  ಜಮಾಯಿಸಿದ್ದರು. ಇಲ್ಲಿ ಬ್ಯಾಂಕ್ ಖಾತೆ ವಿವರಗಳನ್ನು ಸಲ್ಲಿಸಿದ ನಂತರ 2000 ರೂ. ಮೊತ್ತವನ್ನು ಅವರ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಒಬ್ಬ ವ್ಯಕ್ತಿ ಹೇಳಿದ್ದಾರೆ. ಇನ್ನೊಬ್ಬ ವ್ಯಕ್ತಿ ಡಿಸಿ ಕಚೇರಿಯ ಸೂಚನೆಯಂತೆ  ಇಲ್ಲಿ ನಿಂತಿದ್ದೇವೆ ಎಂದಿದ್ದಾನೆ. ಏಪ್ರಿಲ್ 15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3.30 ರ ನಡುವೆ ಕುಲೂರ್‌ನಲ್ಲಿರುವ ಶ್ರೀ ದೇವಿ ಪ್ರಸಾದ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ. […]

ಸೌದೆಯಲ್ಲೇ ಅಡುಗೆ, ಡಿಸಿ ಕಚೇರಿ ಎದುರೇ ಸಿಲಿಂಡರ್ : ಮಹಿಳಾ ಕಾಂಗ್ರೆಸ್‌ನಿಂದ ವಿನೂತನ ಪ್ರತಿಭಟನೆ

Wednesday, February 19th, 2020
mahila-congress

ಮಡಿಕೇರಿ : ಅಡುಗೆ ಅನಿಲದ ಸಹವಾಸ ಬೇಡವೆಂದು ಸೌದೆಯಲ್ಲೇ ಅಡುಗೆ ಮಾಡಿದರು, ಖಾಲಿ ಸಿಲಿಂಡರ್ ಗಳನ್ನು ಜಿಲ್ಲಾಡಳಿತದ ಭವನಕ್ಕೆ ತಂದರು. ಕೇಂದ್ರ ಸರ್ಕಾರದ ವಿರುದ್ಧ ಮಹಿಳೆಯರು ಘೋಷಣೆಗಳನ್ನು ಕೂಗಿದರು. ಹೀಗೆ, ಅಡುಗೆ ಅನಿಲದ ಬೆಲೆಯನ್ನು ದುಬಾರಿ ಮಾಡಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಹಿಳಾ ಕಾರ್ಯಕರ್ತರು ಸೌದೆ ಒಲೆಯಲ್ಲಿ ಕಾಫಿ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು […]