ಪಕ್ಷಕ್ಕೆ ಮರು ಸೇರ್ಪಡೆಯಾಗುತ್ತಿರುವ ಚಂದ್ರಶೇಖರ್ ತೀರ್ಮಾನವನ್ನು ಸ್ವಾಗತಿಸುತ್ತೇನೆ: ಡಿ.ಕೆ.ಸುರೇಶ್

Thursday, November 1st, 2018
d-k-suresh

ಬೆಂಗಳೂರು: ಪಕ್ಷಕ್ಕೆ ಮರು ಸೇರ್ಪಡೆಯಾಗುತ್ತಿರುವ ಚಂದ್ರಶೇಖರ್ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ರಾಮನಗರದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಅವರನ್ನು ತಮ್ಮ ಸದಾಶಿವನಗರದ ನಿವಾಸದಲ್ಲಿ ಪಕ್ಷಕ್ಕೆ ಮರಳಿ ಬರಮಾಡಿಕೊಂಡು ನಂತರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. ಚಂದ್ರಶೇಖರ್ ಮೂಲತಃ ಕಾಂಗ್ರೆಸ್ ನವರು. ಬಿಜೆಪಿ ನಾಯಕರ ಧೋರಣೆಯಿಂದ ನೊಂದಿದ್ದಾರೆ. ಪಕ್ಷದ ಬಾವುಟ ಕೊಟ್ಟು ಹೋದವರು ಮತ್ತೆ ಏನಾಯ್ತು ಅಂತ ನೋಡಿಲ್ಲ ಎಂದು ಆರೋಪಿಸಿದರು. ಮಂಡ್ಯದಲ್ಲಿ ಚುನಾವಣೆ ಮಾಡುವ ಆಸಕ್ತಿ ಅವರಿಗಿದೆ. ಶಿವಮೊಗ್ಗದಲ್ಲಿ ಪುತ್ರ ಇರೋದ್ರಿಂದ ಕೆಲಸ ಮಾಡ್ತಿದ್ದಾರೆ. ಬಳ್ಳಾರಿಯಲ್ಲೂ […]

ಬಿಜೆಪಿಗೆ ಬಿಗ್ ಶಾಕ್: ಡಿ.ಕೆ.ಸುರೇಶ್ ಜೊತೆ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಪ್ರತ್ಯಕ್ಷ..!

Thursday, November 1st, 2018
chandrashekar

ರಾಮನಗರ: ರಾಮನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದಲೇ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಉಪಚುನಾವಣೆ ಹಿನ್ನೆಲೆಯಲ್ಲಿ ಚಂದ್ರಶೇಖರ್ ಗೆ ಟಿಕೆಟ್ ಕೊಟ್ಟಿದ್ದ ಬಿಜೆಪಿ ರಾಮನಗರದಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿತ್ತು. ನಿನ್ನೆಯವರೆಗೂ ಅಭ್ಯರ್ಥಿ ಪರ ಭಾರೀ ಪ್ರಚಾರ ಕೂಡ ನಡೆಸಲಾಗಿತ್ತು. ಆದ್ರೆ ಇಂದು ಬೆಳಿಗ್ಗೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಜೊತೆ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ತಾನು ಚುನಾವಣ ಕಣದಿಂದಲೇ ಹಿಂದಕ್ಕೆ ಸರಿಯುತ್ತಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಬಿಗ್ […]

ನನ್ನನ್ನು ಯಾರು ಹೆದರಿಸಿ-ಬೆದರಿಸಿ ಗೆಲ್ಲಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

Tuesday, June 26th, 2018
shivkumar

ರಾಮನಗರ: ಕನಕಪುರ ಶಾಸಕ, ವೈದ್ಯಕೀಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ರಿಂದ ಅಭಿನಂದನಾ ಸಮಾವೇಶ ನಡೆಯುತ್ತಿದೆ. ಕನಕಪುರ ಕ್ಷೇತ್ರದಲ್ಲಿ ನಡೆಯುತ್ತಿರುವ ಸಮಾವೇಶವನ್ನ ಉದ್ಘಾಟಿಸಿದ ಸಚಿವ ಅವರು ವೇದಿಕೆಗೆ ಬರುತ್ತಿದ್ದಂತೆ ಕೆಳಭಾಗದಲ್ಲಿ ಕುಳಿತಿದ್ದ ಕಾರ್ಯಕರ್ತರನ್ನ ಭೇಟಿ ಮಾಡಿ ಮಾತನಾಡಿಸಿದರು. ಸಚಿವರಾದ ಬಳಿಕ ಕ್ಷೇತ್ರದಲ್ಲಿ ಮೊದಲ ಬಾರಿ ಬೃಹತ್ ಕಾರ್ಯಕರ್ತರ ಸಮಾವೇಶ ಇದಾಗಿದ್ದು, ಈ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದು ವಿಶೇಷವಾಗಿದೆ. ಬಳಿಕ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ನನ್ನ ಮೇಲೆ ಐಟಿ ದಾಳಿ ಹಿನ್ನಲೆ ಜೈಲಿಗೆ ಹೋಗಲು ನಾನು ಸಿದ್ಧ. ತಪ್ಪು […]

ಆಪರೇಷನ್‌ ಕಮಲದ ಭೀತಿ, ಈಗಲ್‌ಟನ್‌ನತ್ತ ಕಾಂಗ್ರೆಸ್‌ ಶಾಸಕರು

Wednesday, May 16th, 2018
congress-bus

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್ – ಬಿಜೆಪಿ ನಡುವೆ ಭಾರಿ ಸರ್ಕಸ್‌ ನಡೆಯುತ್ತಿದೆ. ಮತ್ತೊಂದು ಕಡೆ ಬಿಜೆಪಿ ಆಪರೇಷನ್‌ ಕಮಲ ನಡೆಸುವ ಸಾಧ್ಯತೆ ಇದೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಶಾಸಕರನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದು, ರೆಸಾರ್ಟ್‌ ರಾಜಕೀಯಕ್ಕೆ ಮುಂದಾಗಿದೆ. ಬಿಡದಿಯ ಈಗಲ್ ಟನ್ ರೆಸಾರ್ಟ್‌ ಗೆ ಕಾಂಗ್ರೆಸ್ ಶಾಸಕರನ್ನು ಕರೆದೊಯ್ಯಲು ಕೆಪಿಸಿಸಿ ಕಚೇರಿಗೆ ಖಾಸಗಿ ಐಶಾರಾಮಿ ಬಸ್‌ ಬಂದಿದ್ದು, ನೂತನ ಎಂಎಲ್‌ಗಳನ್ನು ಮೊದಲಿಗೆ ರಾಜ್ಯಪಾಲರ ಬಳಿ ಕರೆದುಕೊಂಡು ಹೋಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಆ […]