ಕೊರಗ ಸಮುದಾಯದ ಮೆಹಂದಿಯಲ್ಲಿ ಡಿ.ಜೆ ವಿವಾದ, ಮಂಜುನಾಥ್ ಭಂಡಾರಿ ಭೇಟಿ

Friday, December 31st, 2021
Manjunath Bhandary

ಉಡುಪಿ : ಕುಂದಾಪುರ ತಾಲೂಕಿನ ಕೋಟ ಎನ್ನುವ ಗ್ರಾಮದಲ್ಲಿ ಕೊರಗ(ಪರಿಶಿಷ್ಟ ಪಂಗಡ) ಸಮುದಾಯಕ್ಕೆ ಸೇರಿದ ರಾಜೇಶ್ ಎನ್ನುವ ಯುವಕನ ಮದುವೆ (ಮೆಹಂದಿ) ಸಂಭ್ರಮದಲ್ಲಿ ಡಿ.ಜೆ ಹಾಕಿದ್ದರು ಎನ್ನುವ ಕಾರಣಕ್ಕೆ ನಡೆದ ಕೃತ್ಯ ಖಂಡನೀಯ . ಈ ಘಟನೆಯಿಂದ ನೊಂದ ಕೊರಗ ಪರಿವಾರದ ಮನೆಗೆ ವಿಧಾನ ಪರಿಷತ್ತಿ ಗೆ ನೂತನ ಸದಸ್ಯರಾಗಿ ಆಯ್ಕೆಯಾದ  ಮಂಜುನಾಥ್ ಭಂಡಾರಿಯವರು ಭೇಟಿ ನೀಡಿ ಸಾಂತ್ವಾನದ ಮಾತುಗಳನ್ನಾಡಿ ಘಟನೆಯಿಂದ ನೊಂದ ಪರಿವಾರಕ್ಕೆ ನ್ಯಾಯ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು. ನಂತರ ಉಡುಪಿ ಜಿಲ್ಲಾ ಪೋಲಿಸ್ […]