ಮೈಸೂರು ವಿಭಜನೆ ಆಗಬೇಕು : ಅನರ್ಹ ಶಾಸಕ ಹೆಚ್ ವಿಶ್ವನಾಥ್

Monday, October 14th, 2019
vishwanath

ಮೈಸೂರು : ಬಳ್ಳಾರಿ ವಿಭಜನೆಯ ಸುದ್ದಿ ಗದ್ದಲ ಎಬ್ಬಿಸಿರೋ ಬೆನ್ನಲ್ಲೇ ಇದೀಗ ಮೈಸೂರು ವಿಭಜನೆ ಆಗಬೇಕು ಎಂಬ ಕೂಗು ಕೇಳಿ ಬಂದಿದೆ. ಹೌದು. ಮೈಸೂರನ್ನು ಇಬ್ಭಾಗ ಮಾಡಬೇಕೆಂದು ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಹೆಚ್ ವಿಶ್ವನಾಥ್ ಆಗ್ರಹಿದ್ದಾರೆ. ಅಲ್ಲದೆ ಪ್ರತ್ಯೇಕ ಜಿಲ್ಲೆಗೆ ಒಂದು ಹೋರಾಟ ಸಮಿತಿ ರಚಿಸಿ ಹೋರಾಟ ಮಾಡುತ್ತೇವೆ ಎಂದು ಕೂಡ ಹೇಳಿದ್ದಾರೆ. ಹುಣಸೂರು ತಾಲೂಕನ್ನು ಜಿಲ್ಲೆಯಾಗಿ ಘೋಷಿಸಬೇಕು. ಹೊಸ ಜಿಲ್ಲೆಗೆ ಡಿ.ದೇವರಾಜ ಅರಸ್ ಜಿಲ್ಲೆ ಹೆಸರಿಡಬೇಕು. ಹೊಸ ಜಿಲ್ಲೆ ವ್ಯಾಪ್ತಿಗೆ ಹುಣಸೂರು, ಕೆ.ಆರ್.ನಗರ, ಪಿರಿಯಾಪಟ್ಟಣ, […]