ಪುತ್ತೂರು : ವಿಶ್ವ ಹಿಂದೂ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಡೀಕಯ್ಯ ಪೆರ್ವೋಡಿ ನಿಧನ

Saturday, September 28th, 2019
dikayya

ಪುತ್ತೂರು : ವಿಶ್ವ ಹಿಂದೂ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಡೀಕಯ್ಯ ಪೆರ್ವೋಡಿ(60) ಇಂದು ಬೆಳಗ್ಗೆ ನಿಧನರಾದರು. ಅವರು ಪತ್ನಿ ಆಶಾ ಹಾಗೂ ಪುತ್ರ ಶಿಶಿರ್ ಪೆರ್ವೋಡಿಯವರನ್ನು ಅಗಲಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಜವಾಬ್ದಾರಿಯಿಂದ ವಿಮುಖರಾಗಿದ್ದರು. ಪ್ರಗತಿಪರ ಕೃಷಿಕರೂ ಆಗಿದ್ದ ಡೀಕಯ್ಯ ಪೆರ್ವೋಡಿ ಪಡ್ನೂರು ಗ್ರಾಮದ ಪೆರ್ವೊಡಿಯ ನಿವಾಸಿ. ಎಳವೆಯಲ್ಲಿ ಆರ್ಎಸ್ಎಸ್ ಪ್ರಭಾವಕ್ಕೆ ಒಳಗಾದ ಅವರು ತಮ್ಮ ಸಮಾಜಮುಖಿ ಚಿಂತನೆಗಳಿಗೆ ಅದರ ಮೂಲಕವೇ ಮೂರ್ತ ರೂಪ ನೀಡಿದವರು. ದಶಕಗಳ […]