ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಅಂತಾರಾಷ್ಟ್ರೀಯ ಐ.ಎಸ್.ಒ. 270011ಪ್ರಶಸ್ತಿ ಪ್ರದಾನ

Friday, March 15th, 2024
iso

ಉಜಿರೆ: ಲಂಡನ್‌ನಲ್ಲಿ ಪ್ರಧಾನಕಛೇರಿ ಹೊಂದಿರುವ ಎನ್.ಕ್ಯೂ.ಎ. ಸಂಸ್ಥೆ 2023 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಪಾರದರ್ಶಕತೆ, ತಂತ್ರಜ್ಞಾನಗಳ ಬಳಕೆ, ಸುರಕ್ಷತೆ, ಬದ್ಧತೆ, ಕಾರ್ಯಕರ್ತರ ಕಾರ್ಯಕುಶಲತೆ, ವರದಿಗಳ ತಯಾರಿ ಮತ್ತು ಬಳಕೆ, ವ್ಯವಹಾರದಲ್ಲಿ ನೈಪುಣ್ಯತೆ ಮೊದಲಾದ 114 ವಿಷಯಗಳನ್ನು ಗಮನಿಸಿ ಅಂತಾರಾಷ್ಟ್ರೀಯ ಐ.ಎಸ್.ಒ. 270011 ಪ್ರಶಸ್ತಿ ಪ್ರದಾನ ಮಾಡಲು ಸಂತೋಷ ಮತ್ತು ಅಭಿಮಾನ ಉಂಟಾಗುತ್ತದೆ ಎಂದು ಎನ್.ಕ್ಯೂ.ಎ. ಸಂಸ್ಥೆಯ ಮಹಾಪ್ರಬಂಧಕ ಅಮರ್‌ದೀಪ್ ಹೇಳಿದರು.ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪ್ರತಿಷ್ಠಿತ […]

ವಿವಿ ಕಾಲೇಜು: ಡಾ. ಪಂಕಜ್ ಕುಮಾರ್ ರಿಂದ ಐಪಿಆರ್ ಕುರಿತು ವಿಶೇಷ ಉಪನ್ಯಾಸ

Friday, July 16th, 2021
Pankaj Kumar

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಐಕ್ಯೂಎಸಿ ಮತ್ತು ಸೂಕ್ಷ್ಮಾಣುಜೀವಿಶಾಸ್ತ್ರ ವಿಭಾಗಗಳು ಜಂಟಿಯಾಗಿ ‘ಶಿಕ್ಷಣ ಮತ್ತು ಸ್ಟಾರ್ಟ್ಅಪ್‌ಗಳಲ್ಲಿ ಐಪಿಆರ್ ಮತ್ತು ತಂತ್ರಜ್ಞಾನ ವರ್ಗಾವಣೆ’ ಕುರಿತಂತೆ ಇತ್ತೀಚೆಗೆ ವೆಬಿನಾರ್‌ವೊಂದನ್ನು ಆಯೋಜಿಸಿದ್ದವು. ಸಂಪನ್ಮೂಲ ವ್ಯಕ್ತಿ, ಮಾನವ ಸಂಪನ್ಮೂಲ ಇಲಾಖೆಯ ಆವಿಷ್ಕಾರ ರಾಯಭಾರಿ ಮತ್ತು ಜೈಪುರದ ಐಐಬಿಎಸ್‌ನ ಐಪಿಆರ್ ಫೆಸಿಲಿಟೇಟರ್ ಡಾ.ಪಂಕಜ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಶಿಕ್ಷಣ ಸಂಸ್ಥೆಗಳನ್ನು ಪೇಟೆಂಟ್‌ಗಾಗಿ ಅರ್ಜಿ ಸಲ್ಲಿಸಲು ಪ್ರೋತ್ಸಾಹಿಸುತ್ತಿದೆ. ಶಿಕ್ಷಕರು ತಮ್ಮ ಆವಿಷ್ಕಾರಗಳಿಗಾಗಿ ಪೇಟೆಂಟ್‌ ಪಡೆಯಬಹುದು, ಅಲ್ಲದೆ ವಿದ್ಯಾರ್ಥಿಗಳನ್ನು ಒಳಗೊಂಡ ಸ್ಟಾರ್ಟ್ಅಪ್‌ಗಳೂ ಪೇಟೆಂಟ್‌ ಪಡೆಯಲು ಅರ್ಹ, […]

ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

Thursday, July 1st, 2021
Press Day

ಬೆಂಗಳೂರು :  ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿಮಾತನಾಡಿದರು. ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ ಮಂಗಳೂರು ಸಮಾಚಾರ ಕನ್ನಡದ ಮೊತ್ತ ಮೊದಲ ಪತ್ರಿಕೆ. […]

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಲಯುತ ರಾಷ್ಟ್ರವಾಗಿ ರೂಪಿಸುವುದೇ ನಮ್ಮ ಸರ್ಕಾರದ ಧ್ಯೇಯ : ರಾಜನಾಥ್ ಸಿಂಗ್

Saturday, March 9th, 2019
ರಾಜನಾಥ್ ಸಿಂಗ್

ಮಂಗಳೂರು: ಭಾರತವನ್ನು ಶಕ್ತಿಶಾಲಿ ರಾಷ್ಟ್ರವಾಗಿ, ಆರ್ಥಿಕವಾಗಿ ಸುದೃಢ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಲಯುತ ರಾಷ್ಟ್ರವಾಗಿ ರೂಪಿಸುವುದೇ ನಮ್ಮ ಸರ್ಕಾರದ ಧ್ಯೇಯವಾಗಿದೆ. ಇಂದು ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಶ್ವದ 6ನೇ ದೊಡ್ಡ ರಾಷ್ಟ್ರವಾಗಿದೆ. ದೇಶದಲ್ಲಿ ಹಣದುಬ್ಬರದ ವೇಗ ಶೇ. 50ರಷ್ಟು ಕುಸಿತ ಕಂಡಿದೆ. ಅಲ್ಲದೆ ಶೌಚಾಲಯ ನಿರ್ಮಾಣದಲ್ಲೂ ಶೇ. 99ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು. ನಗರದ ಎಂಜಿ ರಸ್ತೆಯಲ್ಲಿರುವ ಟಿಎಂಎ ಪೈ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಪ್ರಬುದ್ಧರೊಂದಿಗೆ […]

ತಂತ್ರಜ್ಞಾನದ ಮಹತ್ವವನ್ನು ಮಾನವೀಯ ಮೌಲ್ಯಗಳೊಂದಿಗೆ ಅಂತರ್ಗತಗೊಳಿಸಬೇಕು: ಡಾ| ಉದಯ ಕುಮಾರ್‌

Saturday, August 20th, 2016
Udaya-kumar-Yaragatty

ಮಂಗಳೂರು: ತಂತ್ರಜ್ಞಾನದ ಮಹತ್ವವನ್ನು ಮಾನವೀಯ ಮೌಲ್ಯ ಗಳೊಂದಿಗೆ ಅಂತರ್ಗತಗೊಳಿಸುವಂತೆ ಎನ್‌ಐಟಿಕೆಯ ವಿದ್ಯಾರ್ಥಿ ಕ್ಷೇಮ ಪಾಲನಾ ಡೀನ್‌ ಡಾ| ಉದಯ ಕುಮಾರ್‌ ಯರಗಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಎಜೆ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯ ಪ್ರಸಕ್ತ ಸಾಲಿನ ಪ್ರಥಮ ಬಿಇ ತಂಡದ ಚಟುವಟಿಕೆಗಳನ್ನು ಅವರು ಉದ್ಘಾಟಿಸಿದರು. ಲಕ್ಷ್ಮಿ ಮೆಮೋರಿಯಲ್‌ ಎಜುಕೇ ಶನ್‌ ಟ್ರಸ್ಟ್‌ ಅಧ್ಯಕ್ಷ ಎ.ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿ, ಈ ಸಂಸ್ಥೆಯನ್ನು ಶ್ರೇಷ್ಠ ಸಂಸ್ಥೆಯನ್ನಾಗಿ ರೂಪಿಸುವುದಾಗಿ ಹೇಳಿದರು. ಟ್ರಸ್ಟ್‌ನ ಉಪಾಧ್ಯಕ್ಷ ಪ್ರಶಾಂತ್‌ ಶೆಟ್ಟಿ, ನಿರ್ದೇಶಕ ಡಾ| […]