ಮೈಸೂರು : ಕೊರೊನಾದಿಂದ ಮೃತ ತಂದೆಯ ಹೆಣ ಬೇಡ ಹಣ ಬೇಕು ಅಂದ ಮಗ

Sunday, May 23rd, 2021
Mysore corona

ಮೈಸೂರು: ತಂದೆಯ ಅಂತ್ಯಕ್ರಿಯೆ ನೀವೆ ಮುಗಿಸಿ. ಆದರೆ ತಂದೆಯ ಬಳಿ ಇರುವ 6 ಲಕ್ಷ ಹಣ ಹಾಗೂ ಇನ್ನಿತರೆ ದಾಖಲೆಗಳನ್ನು ತಂದು ಕೊಡಿ ಎಂದು ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಮಗ ಹೇಳಿರುವ ಘಟನೆ ಮೈಸೂರಿನ ಹೆಬ್ಬಾಳದಲ್ಲಿ ನಡೆದಿದೆ. ತಂದೆಯ ಶವ ಕೂಡ ನೋಡಲು ಬಾರದ ಮಗ, ತಂದೆ ಶವ ಬೇಡ, ಹಣ ಬೇಕು ಎಂದು  ಆತನಿಗೆ ಕರೆ ಮಾಡಿ ವಿಷಯ ತಿಳಿಸಿದವರಿಗೆ ಹೇಳಿದ್ದಾನೆ, ತಂದೆ ಮನೆಯಲ್ಲಿ ಇಟ್ಟಿರುವ ಹಣವನ್ನು ನಾನು ಇರುವ ಸ್ಥಳಕ್ಕೆ ತಂದು ಕೊಡಿ. ತಂದೆಯ ಶವ ನೀವೇ ಸುಟ್ಟು ಹಾಕಿ, […]