ಬಿಜೆಪಿ ಮಂಜೇಶ್ವರ ಮಂಡಲ ಬೂತ್ ಮಟ್ಟ ಕಾರ್ಯಕರ್ತರ ತರಬೇತಿ ಶಿಬಿರ

Wednesday, January 6th, 2016
BJP Mandala

ಉಪ್ಪಳ: ಕೇರಳದಲ್ಲಿ ಕಳೆದ 10 ವರ್ಷಗಳಲ್ಲಿ ಜನರ ಆಶೋತ್ತರಗಳನ್ನು ರಕ್ಷಣೆ ಮಾಡದವರು ಇದೀಗ ಚುನಾವಣೆಯ ಸನಿಹದಲ್ಲಿ ಮತ್ತೆ ೫ ವರ್ಷ ಕಾಲ ಅಧಿಕಾರಕ್ಕಾಗಿ ಕೇರಳ ರಕ್ಷಾ ಯಾತ್ರೆಯನ್ನು ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯೆಂದು ಕೇರಳ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ , ರಾಜ್ಯ ಚುನಾವಣಾ ಉಸ್ತುವಾರಿಯ ವಿ.ಮುರಳೀಧರನ್ ಅಭಿಪ್ರಾಯಪಟ್ಟರು. ಮಂಗಲ್ಪಾಡಿ ಲಯನ್ಸ್ ಕ್ಲಬ್ ನಲ್ಲಿ ಮಂಗಳವಾರ ನಡೆದ ಬಿಜೆಪಿ ಮಂಜೆಶ್ವರ ಮಂಡಲ ಬೂತ್ ಕಾರ್ಯಕರ್ತರ ನಾಯಕತ್ವ ತರಬೇತಿ ಶಿಬಿರದಲ್ಲಿ ಅವರು ಮಾತನಾಡುತ್ತಿದ್ದರು. ಕೇರಳದ ಎಡ ಬಲ ರಂಗಗಳ ಆಡಳಿತ ವೈಫಲ್ಯ,ಅತಿಯಾದ […]

ದಕ್ಷಿಣ ಕನ್ನಡ ಜಿಲ್ಲಾ ರೈಫಲ್ ಸಂಘ ಅಸ್ತಿತ್ವಕ್ಕೆ

Wednesday, September 15th, 2010
ದಕ್ಷಿಣ ಕನ್ನಡ ಜಿಲ್ಲಾ ರೈಫಲ್ ಸಂಘ ಅಸ್ತಿತ್ವಕ್ಕೆ

ಮಂಗಳೂರು : ಇಲ್ಲಿಯವರೆಗೆ ನಾಗರೀಕ ಬಂದೂಕು ತರಬೇತಿ ಶಿಬಿರಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗುತಿತ್ತು. ಈ ಹಿಂದಿನ ನಾಗರೀಕ ಬಂದೂಕು ತರಬೇತಿ ಶಿಬಿರ ( ಆಗಸ್ಟ್-2010) ದಲ್ಲಿ ಹೇಳಿದ್ದಂತೆ ದಿನಾಂಕ : 13.09.2010 ರಂದು ದಕ್ಷಿಣ ಕನ್ನಡ ಜಿಲ್ಲಾ ರೈಫಲ್ ಸಂಘ (Dakshina Kannada District Rifle Association) ಈ ಕೆಳಗಿನ ಲಾಂಛನದೊಂದಿಗೆ ಅಸ್ತಿತ್ವಕ್ಕೆ ಬಂದಿರುತ್ತದೆ. ಸದರಿ  ಸಂಘವನ್ನು Karnataka Societies Registration Act -1960 -1960 ರ ಅನ್ವಯ ಸಹಕಾರಿ ಸಂಘಗಳ ಉಪ […]