ತರುಣ ಸಾಗರ ಮುನಿ ಮಹಾರಾಜರು ಸಮಾಧಿ ಮರಣ – ಡಿ. ವೀರೇಂದ್ರ ಹೆಗ್ಗಡೆಯವರ ಸಂತಾಪ

Saturday, September 1st, 2018
Taruna Sagar

ಧರ್ಮಸ್ಥಳ : ಕ್ರಾಂತಿಕಾರಿ ರಾಷ್ಟ್ರಸಂತ ತರುಣ ಸಾಗರ ಮುನಿ ಮಹಾರಾಜರು ಸಮಾಧಿ ಮರಣ ಹೊಂದಿದ ವಿಚಾರ ತಿಳಿಯಿತು. 2007 ರಲ್ಲಿ ಧರ್ಮಸ್ಥಳದಲ್ಲಿ ನಡೆದ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಪೂಜ್ಯರನ್ನು ಇಲ್ಲಿಗೆ ಆಮಂತ್ರಿಸಿ ಅವರ ಸೇವೆ ಮಾಡುವ ಅವಕಾಶ ನಮಗೆ ದೊರಕಿತ್ತು. ಜೈನ ಧರ್ಮದ ಬಗ್ಯೆ ಆಳವಾದ ಅಧ್ಯಯನ ಮಾಡಿ ಅವರು ಉತ್ತಮ ಸಮನ್ವಯ ದೃಷ್ಟಿಯಿಂದ ಮಂಗಲ ಪ್ರವಚನ ನೀಡುತ್ತಿದ್ದರು. ಪೂಜ್ಯರಿಂದ ಸರ್ವ ಧರ್ಮಿಯರೂ ಪ್ರಭಾವಿತರಾಗಿದ್ದು ವಾಸ್ತವಿಕವಾಗಿ ತಮ್ಮ ಜೀವನದಲ್ಲಿ ಧರ್ಮವನ್ನು ಅನುಷ್ಠಾನಗೊಳಿಸುವ ಬಗ್ಯೆ ಅವರು […]