ಕೊಡಗಿನ ಜೀವನದಿ ಕಾವೇರಿ ಪವಿತ್ರ ತೀರ್ಥೋದ್ಭವ

Tuesday, October 18th, 2016
ಕೊಡಗಿನ ಜೀವನದಿ ಕಾವೇರಿ ಪವಿತ್ರ ತೀರ್ಥೋದ್ಭವ

ಮಡಿಕೇರಿ: ದಕ್ಷಿಣ ಗಂಗೆ ಎಂದೇ ಕರೆಯಲ್ಪಡುವ ಕೊಡಗಿನ ಜೀವನದಿ ಕಾವೇರಿ ಪವಿತ್ರ ತೀರ್ಥೋದ್ಭವ ಸೋಮವಾರ ಮುಂಜಾನೆ 6.28ಕ್ಕೆ ಆಯಿತು. ಭಕ್ತರ ಜಯಘೋಷದ ನಡುವೆ ಬ್ರಹ್ಮಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿ ಹರಿಯಿತು. ಈ ಬಾರಿ ಒಂದು ನಿಮಿಷ ಮೊದಲು ಕಾವೇರಿ ತೀರ್ಥೋದ್ಭವವಾಗಿದೆ. ಕಾವೇರ ಮುನಿಯ ತಪಸ್ಸಿನಿಂದಾಗಿ ಜನ್ಮ ತಳೆದ ಕಾವೇರಿ ಕನ್ನಡ ನಾಡಿನ ಜೀವನದಿ. ತಲಕಾವೇರಿ ಕ್ಷೇತ್ರದ ಬ್ರಹ್ಮಗಿರಿಯ ಬುಡದಲ್ಲಿ ಪುಟ್ಟದಾದ ಒಂದು ಕುಂಡಿಕೆಯಲ್ಲಿ ನದಿಯ ರೂಪದಲ್ಲಿ ಹರಿದು ಬರುವ ಈಕೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕನ್ನಿಕೆ ಮತ್ತು […]