ಗೋಶಾಲೆಯಲ್ಲಿರೋ ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ : ಮೊಯ್ದೀನ್ ಬಾವಾ

Saturday, March 20th, 2021
Kapila Goshala

ಮಂಗಳೂರು   :  ಕಪಿಲಾ ಗೋಶಾಲೆಯನ್ನು ಹಾಡಹಗಲೇ ಧ್ವಂಸ ಮಾಡಿದ್ದು ಖಂಡನೀಯ. ಗೋಶಾಲೆಯಲ್ಲಿರೋ ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ನೆಲಸಮಗೊಂಡ ಗೋಶಾಲೆಯ ಮಾಲೀಕನಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಹಣವನ್ನು ಸಹಾಯಧನವಾಗಿ ನೀಡುತ್ತೇನೆ ಎಂದು  ಮಾಜಿ ಶಾಸಕ ಮೋಯ್ದಿನ್‌ ಬಾವಾ ಅವರು ಚೆಕ್ಕನ್ನು ಮಾಲೀಕ‌ ಪ್ರಕಾಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಇವತ್ತು ಬೀಫ್ ರಫ್ತು ಮಾಡುವುದರಲ್ಲಿ ದೇಶ ನಂಬರ್ ವನ್ ಆಗಿರೋದಕ್ಕೆ ಬಿಜೆಪಿ ಕಾರಣ.  ಗೋವಿನ ಹೆಸರಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ ಈ ಆಡಳಿತವೇ ಕಪಿಲ […]