ನಾಡಹಬ್ಬ ದಸರಾ ವೈಭವ : ರಾಜ ಬೀದಿಗಳಲ್ಲಿ ಗಜಪಡೆಯ ತಾಲೀಮು

Wednesday, August 28th, 2019
gajapade

ಮೈಸೂರು : ವಿಶ್ವ ವಿಖ್ಯಾತ ದಸರಾ ಹಬ್ಬಕ್ಕೆ ಸರ್ವಸಿದ್ಧತೆಗಳು ನಡೆದಿದ್ದು, ಜನಾಕರ್ಷಣೆಯ ಜಂಬು ಸವಾರಿಗೆ ಅರ್ಜುನ ನೇತೃತ್ವದ ತಂಡ ತಾಲೀಮು ನಡೆಸುತ್ತಿದೆ. ಇಲ್ಲಿನ ರಾಜ ಬೀದಿಗಳಲ್ಲಿ ಗಜಪಡೆಗೆ ಮೊದಲ ಹಂತದ ತಾಲೀಮು ಇಂದಿನಿಂದ ಆರಂಭಿಸಲಾಗಿದೆ. ನಾಡ ಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಅರಮನೆಯ ಅಂಗಳದಲ್ಲಿ ಬೀಡು ಬಿಟ್ಟಿವೆ. ಅರಮನೆಯ ಬಲರಾಮ ದ್ವಾರದಿಂದ ಕೆ.ಆರ್‌.ವೃತ್ತ, ಸಯ್ಯಾಜಿರಾವ್‌ ರಸ್ತೆ ಮೂಲಕ ಬನ್ನಿಮಂಟಪದ ಪಂಜಿನ ಕವಾಯತು ಮೈದಾನವರೆಗೆ ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ 5 ಆನೆಗಳಿಗೆ ತಾಲೀಮು ನಡೆಸಿದವು. ಜಂಬೂಸವಾರಿ ಸಾಗುವ ಮಾರ್ಗದಲ್ಲಿಯೇ […]

ಕಾಡಿನಿಂದ ನಾಡಿಗೆ ಬಂದ 6 ಆನೆಗಳ ಬಲ ಪರೀಕ್ಷೆ

Sunday, August 31st, 2014
6 Dasara Elephants arrived to Mysore city

ಮೈಸೂರು: ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಮೊದಲ ತಂಡದಲ್ಲಿ ಕಾಡಿನಿಂದ ನಾಡಿಗೆ ಆಗಮಿಸಿರುವ 6 ಆನೆಗಳ ಬಲ ಪರೀಕ್ಷೆಯನ್ನು ಭಾನುವಾರ ಮಾಡಲಾಯಿತು. ನಗರದ ಧನ್ವಂತ್ರಿ ರಸ್ತೆಯಲ್ಲಿರುವ ವೇಬ್ರಿಡ್ಜ್‌ನಲ್ಲಿ ಆನೆಗಳನ್ನು ನಿಲ್ಲಿಸಿ ತೂಕ ಮಾಡಲಾಯಿತು. ಈ ಬಲ ಪರೀಕ್ಷೆಯಲ್ಲಿ ಅಂಬಾರಿ ಆನೆ ಅರ್ಜುನ 5470 ಕೆ.ಜಿ ಹೊಂದಿದ್ದು, ಮೊದಲ ತಂಡದಲ್ಲಿ ಬಂದಿರವ ಆನೆಗಳ ಪೈಕಿ ಅರ್ಜುನನೇ ಬಲಶಾಲಿಯಾಗಿದ್ದಾನೆ. ಗಜೇಂದ್ರ 5020 ಕೆ.ಜಿ ತೂಕದೊಂದಿಗೆ 2ನೇ ಸ್ಥಾನ, ಮಾಜಿ ಅಂಬಾರಿ ಆನೆ ಬಲರಾಮ 4970 ಕೆ.ಜಿ ತೂಕದೊಂದಿಗೆ 3ನೇ ಸ್ಥಾನದಲ್ಲಿದೆ. ಉಳಿದಂತೆ […]