ಕಾಂಗ್ರೇಸ್ ಮುಖಂಡನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Sunday, March 31st, 2024
padmanabha-samanth

ಬಂಟ್ವಾಳ : ಕಾಂಗ್ರೇಸ್ ಮುಖಂಡನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಂಚನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ ಎನ್ನಲಾಗುತ್ತಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಯುವಕನ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡ ಯುವಕ. ಪದ್ಮನಾಭ ಸಾಮಂತನ ವಿರುದ್ಧ ಕಳೆದರಡು ದಿನಗಳ ಹಿಂದೆ ವಂಚನೆ ಆರೋಪ ಕೇಳಿ ಬಂದಿದೆ. ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ಹಣವನ್ನು ಪಡೆದು ವಂಚಿಸಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ […]