ತೀಯಾ ಸಮಾಜ, ಪಶ್ಚಿಮ ವಲಯ ದಿಂದ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Monday, January 18th, 2021
Tiya Mumbai

ಮುಂಬಯಿ : ಕೊರೋನಾ ಸಂದರ್ಭದಲ್ಲಿ ಸರಕಾರದ ನಿಯಮಾವಳಿಯನ್ನು ಪಾಲಿಸಿ ತೀಯಾ ಸಮಾಜ, ಮುಂಬಯಿಯ ಪಶ್ಚಿಮ ವಲಯ ಸ್ಥಳೀಯ ಸಮಿತಿಯು ಇಂದು ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ನೆರವೇರಿಸಿದ್ದು, ಈ ಸಂದಿಗ್ಧ ಪರಿಸ್ಥಿತಿಯಲ್ಲೂ ಸ್ಥಳೀಯ ಸಮಿತಿಯು ಧಾರ್ಮಿಕ ಕಾರ್ಯವನ್ನು ನಡೆಸಿ ಇಂದಿನ ಯುವಜನಾಂಗದಲ್ಲಿ ಧಾರ್ಮಿಕ ಪ್ರಜ್ನೆಯನ್ನು ಮೂಡಿಸುವಂತೆ ಮಾಡುತ್ತಿದ್ದು ನಿಜಕ್ಕೂ ಅಭಿನಂದನೀಯ ಎಂದು ತೀಯಾ ಸಮಾಜ ಮುಂಬಯಿಯ ಉಪಾಧ್ಯಕ್ಷ, ಉದ್ಯಮಿ ರೂಪೇಶ್ ವೈ ರಾವ್ ಅಭಿಪ್ರಾಯ ಪಟ್ಟಿರುವರು. ಜ. 17 ರಂದು ಜೋಗೇಶ್ವರಿ ಪಶ್ಚಿಮದ ಬಾಂದ್ರೇಕರ್ ವಾಡಿಯ ಶ್ರೀ […]

ತೀಯಾ ಸಮಾಜ ಪಶ್ಚಿಮ ವಲಯದ ವತಿಯಿಂದ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Monday, March 2nd, 2020
pooje

ಮುಂಬಯಿ : ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸಮಿತಿಯು 18ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟಿದ್ದು ಇದೀಗ ಹದಿನೆಂಟನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ಆಚರಿಸುತ್ತಿರುವುದು ಅಭಿನಂದನೀಯ. ಸಮಾಜದಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಬಾಂಧವರು ಕ್ರೀಯಾಶೀಲರಾಗಲು ನಾವು ವಲಯ ಸಮಿತಿಗಳನ್ನು ಆಗ ರಚಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುದರೊಂದಿಗೆ ಸಮಾಜ ಬಾಂಧವರನ್ನು ಒಂದೆಡೆ ತರುವ ಕೆಲಸವನ್ನು ಮಾಡುತ್ತಿರುವೆವು. ಸಮಾಜದ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯರುಗಳಿಗೆ ಭಿನ್ನಾಭಿಪ್ರಾಯವಾದಲ್ಲಿ ಅವರ ಸಮಸ್ಯೆಯನ್ನು ಬಗೆಯರಿಸಲು ನಮ್ಮ ಸಮಾಜದ ಉನ್ನತ ಪದವಿಯನ್ನಲಂಕರಿಸಿದ ಸಮಾಜದ ಟ್ರಷ್ಠಿಗಳು ಈ ಬಗ್ಗೆ […]

ತೀಯಾ ಸಮಾಜ ಯು. ಎ. ಇ. ಯ ವಾರ್ಷಿಕ ಮಹಾಸಭೆ ನೂತನ ಅಧ್ಯಕ್ಷರಾಗಿ ರಾಜೇಶ್ ಪಳ್ಳಿಕೆರೆ ಆಯ್ಕೆ

Tuesday, January 28th, 2020
rajesh

ದುಬಾಯಿ : ತೀಯಾ ಸಮಾಜ ಯು. ಎ. ಇ. 2004ರಲ್ಲಿ ದುಬಾಯಿಯ ಜನಪ್ರಿಯ ಸಮಾಜ ಸೇವಕ ದಿ. ಉಮೇಶ್ ನಂತೂರು ಮತ್ತು ಶ್ರೀಮತಿ ಬಿಸಜಾಕ್ಷಿ ಎಂ. ಪಿ. ಯವರ ನೇತೃತ್ವದಲ್ಲಿ ತೀಯಾ ಸಮಾಜ ಮುಂಬಯಿಯ ಮಾಜಿ ಪ್ರಧಾನ ಕಾರ್ಯದರ್ಶಿ, ಪತ್ರಕರ್ತ ಈಶ್ವರ ಎಂ. ಐಲ್ ರಿಂದ ಸ್ಥಾಪನೆಗೊಂಡಿದ್ದು ಇದರ ಹದಿನಾರನೆಯ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಜ. 24 ರಂದು ಅಧ್ಯಕ್ಷರಾದ ಮನೀಷ್ ಕರ್ಕೇರ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಮಾಜದ ನೂತನ ಅಧ್ಯಕ್ಷರಾಗಿ ರಾಜೇಶ್ ಪಳ್ಳಿಕೆರೆ, ಉಪಾಧ್ಯಕ್ಷರಾಗಿ […]