ಹೊಸನಗರ – ಶಿವಮೊಗ್ಗ ‌ಸಂಪರ್ಕ‌ ಸ್ಥಗಿತ

Saturday, August 10th, 2019
hosanagara---shivamugga

ಶಿವಮೊಗ್ಗ : ಜಿಲ್ಲೆ ಸೇರಿದಂತೆ ಮಲೆನಾಡಿನಾಧ್ಯಂತ ಭಾರಿ ಮಳೆ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸೂಡೂರು ಗೇಟ್ ಸೇತುವೆ ಮುಳುಗಡೆಯಾಗಿದ್ದು, ಹೊಸನಗರ – ಶಿವಮೊಗ್ಗ ‌ರಸ್ತೆ ಸಂಪರ್ಕ‌ ಸ್ಥಗಿತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ- ಭದ್ರಾವತಿ ರೋಡ್ ನಲ್ಲಿ ರಸ್ತೆ ಸಂಚಾರ ಕಡಿತಗೊಳಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ತುಂಗಾ ಜಲಾಶಯಕ್ಕೆ 1 ಲಕ್ಷದ 15 ಸಾವಿರ ಕ್ಯುಸೆಕ್ ಒಳ ಹರಿವು ನೀರು ಬರುತ್ತಿದೆ. ಅಷ್ಟೇ‌ ಪ್ರಮಾಣದ ‌ನೀರನ್ನ ನದಿಗೆ ಬಿಡಲಾಗುತ್ತಿದೆ. ತುಂಗಾ ನದಿ ಆಪಾಯ ಮಟ್ಟ […]